Webdunia - Bharat's app for daily news and videos

Install App

ಮಗಳನ್ನು ಕೊಲ್ಲಲು 1 ಲಕ್ಷ ಸುಪಾರಿ ಕೊಟ್ಟಿದ್ದ ತಂದೆ ಅರೆಸ್ಟ್

Webdunia
ಸೋಮವಾರ, 8 ಆಗಸ್ಟ್ 2022 (09:20 IST)
ಲಕ್ನೋ: ಪ್ರೀತಿ ಪ್ರೇಮದ ಹಿಂದೆ ಬಿದ್ದಿದ್ದ ಮಗಳನ್ನು ಕೊಲೆ ಮಾಡಲು ತಂದೆಯೇ 1 ಲಕ್ಷ ರೂ. ಗಳ ಸುಪಾರಿ ಕೊಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಈ ಸಂಬಂಧ ಆರೋಪಿ ತಂದೆಯನ್ನು ಬಂಧಿಸಲಾಗಿದೆ. ಮಗಳನ್ನು ಸಾಯಿಸಲೆಂದೇ ಆಸ್ಪತ್ರೆಗೆ ದಾಖಲಿಸಿದ್ದ ತಂದೆ ವಾರ್ಡ್ ಬಾಯ್ ಮತ್ತು ಮತ್ತೋರ್ವ ಸಹಾಯಕಿಗೆ ಹಣ ನೀಡಿ ಓವರ್ ಡೋಸ್ ಇಂಜೆಕ್ಷನ್ ನೀಡಲು ತಿಳಿಸಿದ್ದ. ಅದರಂತೆ ಆರೋಪಿಗಳು ಮಾಡಿದ್ದರಿಂದ ಬಾಲಕಿಯ ಆರೋಗ್ಯ ತೀರಾ ಹದಗೆಟ್ಟಿತ್ತು. ಹೀಗಾಗಿ ಅನುಮಾನಗೊಂಡ ವೈದ್ಯರು ಸಿಸಿಟಿವಿ ಪರಿಶೀಲಿಸಿದಾಗ ಕೃತ್ಯ ಬಯಲಿಗೆ ಬಂದಿತ್ತು. ಅದರಂತೆ ಪೊಲೀಸರಿಗೆ ದೂರು ನೀಡಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಗಳಿಗೆ ಲವ್ವರ್ ನಿಂದ ದೂರವಿರುವಂತೆ ತಂದೆ ಎಷ್ಟೇ ಬುದ್ಧಿವಾದ ಹೇಳಿದರೂ ಆಕೆ ಕೇಳಿರಲಿಲ್ಲ. ಈ ಕಾರಣಕ್ಕೆ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments