Webdunia - Bharat's app for daily news and videos

Install App

ಮಗಳನ್ನೇ ಸಾಯಿಸಿ ಸ್ನೇಹಿತರ ಮೇಲೆ ದೂರು ಕೊಟ್ಟ ತಂದೆ

Webdunia
ಮಂಗಳವಾರ, 27 ಅಕ್ಟೋಬರ್ 2020 (10:49 IST)
ಲಕ್ನೋ: ಮಗಳ ಮೇಲೆ ಗುಂಡು ಹಾರಿಸಿ ಜೀವ ತೆಗೆದ ತಂದೆ ಬಳಿಕ ಆಕೆಯ ಸ್ನೇಹಿತರೇ ಈ ಕೃತ್ಯವೆಸಗಿದ್ದಾರೆಂದು ನಾಟಕವಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರು ಈಗ ನಿಜವಾದ ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ತಮ್ಮ ಮಗಳನ್ನು ಆಕೆಯ ಮೂವರು ಸ್ನೇಹಿತರು ಗುಂಡಿಕ್ಕಿ ಕೊಂದಿದ್ದಾರೆ. ಅವರಲ್ಲಿ ಓರ್ವ ತನ್ನ ಪುತ್ರಿಯನ್ನು ಪ್ರೀತಿಸುವಂತೆ ಕಾಟ ಕೊಡುತ್ತಿದ್ದ ಎಂದು ನಾಟಕವಾಡಿದ್ದಾನೆ. ಆದರೆ ಈ ಬಗ್ಗೆ ಸುದೀರ್ಘ ತನಿಖೆ ನಡೆಸಿದ ಪೊಲೀಸರಿಗೆ ಅನುಮಾನ ಬಂದು ಹತ್ಯೆಗೀಡಾದ ಯುವತಿಯ ಸಹೋದರನನ್ನು ಪ್ರಶ್ನಿಸಿದಾಗ ಆತ ನಿಜ ಸಂಗತಿಯನ್ನು ಬಾಯ್ಬಿಟ್ಟಿದ್ದ. ತಂದೆಗೆ ಯುವಕನ ಜತೆಗಿನ ಅಕ್ಕನ ಸ್ನೇಹ ಸಂಬಂಧ ಇಷ್ಟವಿರಲಿಲ್ಲ. ಅದೇ ಕಾರಣಕ್ಕೆ ಹತ್ತಿರದಿಂದಲೇ ಗುಂಡು ಹಾರಿಸಿ ಈ ಕೃತ್ಯವೆಸಗಿದ್ದಾರೆ ಎಂದು ಬಾಯ್ಬಿಟ್ಟಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments