Webdunia - Bharat's app for daily news and videos

Install App

ಕೇರಳದ ಸಿಎಂ ಪಿಣರಾಯಿ ವಿಜಯನ್ ಗೆ ಮಾವೋವಾದಿಗಳಿಂದ ಜೀವ ಬೆದರಿಕೆ ಪತ್ರ

Webdunia
ಶನಿವಾರ, 16 ನವೆಂಬರ್ 2019 (07:02 IST)
ತಿರುವನಂತಪುರಂ : ನಕ್ಸಲರ ಮೇಲೆ ದಾಳಿ ಮಾಡಿ ಅವರ ಸಾವಿಗೆ ಕಾರಣರಾದ ಕೇರಳದ ಸಿಎಂ ಪಿಣರಾಯಿ ವಿಜಯನ್ ಮೇಲೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ಮಾವೋವಾದಿಗಳು ಜೀವ ಬೆದರಿಕೆ ಪತ್ರ ಕಳುಹಿಸಿದ್ದಾರೆ.



ಕಳೆದ ತಿಂಗಳಿನಲ್ಲಿ ಕೇರಳದ ಪಾಲಕ್ಕಾಡ್ ನ ಅಗಾಲಿ ಕಾಡುಗಳಲ್ಲಿ ಮಾವೋವಾದಿಗಳ ಮೇಲೆ ಕೇರಳದ ವಿಶೇಷ ಭದ್ರತಾ ಪಡೆಗಳು ದಾಳಿ ನಡೆಸಿದ್ದು, ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮೃತಪಟ್ಟಿದ್ದರು.

 

ಇದರಿಂದ ರೊಚ್ಚಿಗೆದ್ದ ಮಾವೋವಾದಿಗಳು, ತಮ್ಮ ಸ್ನೇಹಿತರ ಸಾವಿಗೆ ಕಾರಣರಾದ ಸಿಎಂ ಪಿಣರಾಯಿ ವಿಜಯನ್ ಅವರನ್ನು ಕೊಂದು ಪ್ರತಿಕಾರ ತೀರಿಸಿಕೊಳ್ಳುತ್ತೇವೆ ಎಂದು ಕೇರಳದ ವಡಕಾರ ಪೊಲೀಸ್ ಠಾಣೆಗೆ ಪತ್ರ ಕಳುಹಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments