Webdunia - Bharat's app for daily news and videos

Install App

ಉಪವಾಸ ಸತ್ಯಾಗ್ರಹಕ್ಕೆ ಮೊದಲು ಭೂರಿ ಭೋಜನ: ಕಾಂಗ್ರೆಸ್ ನೀಡಿದ ಸ್ಪಷ್ಟನೆ ಏನು ಗೊತ್ತಾ?

Webdunia
ಬುಧವಾರ, 11 ಏಪ್ರಿಲ್ 2018 (07:10 IST)
ನವದೆಹಲಿ: ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸುವ ಮೊದಲು ಕಾಂಗ್ರೆಸ್ ನಾಯಕರು ಭೂರಿ ಭೋಜನ ಸವಿಯುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದರ ಬಗ್ಗೆ ಕಾಂಗ್ರೆಸ್ ಸ್ಪಷ್ಟನೆ ಕೊಟ್ಟಿದೆ.

ಫೋಟೋದಲ್ಲಿ ಅಜಯ್ ಮಾಕೆನ್ ಸೇರಿದಂತೆ ಸತ್ಯಾಗ್ರಹದಲ್ಲಿ ಪಾಲ್ಗೊಂಡ ನಾಯಕರು ಕಾರ್ಯಕ್ರಮಕ್ಕೆ ಮೊದಲು ರೆಸ್ಟೋರೆಂಟ್ ನಲ್ಲಿ ಭರ್ಜರಿ ಉಪಾಹಾರ ಸೇವಿಸುತ್ತಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ.

ಈ ಕುರಿತಾಗಿ ಕಾಂಗ್ರೆಸ್ ಇದೀಗ ಸ್ಪಷ್ಟನೆ ನೀಡಿದ್ದು, ‘ಉಪವಾಸ ಸತ್ಯಾಗ್ರಹ ಸಾಂಕೇತಿಕ ಪ್ರತಿಭಟನೆಯಾಗಿತ್ತು. ಇದು 10 30 ರಿಂದ ಆರಂಭವಾಗಿತ್ತು. ನಾವು 8.30 ರ ಸುಮಾರಿಗೆ ಉಪಾಹಾರ ಸೇವಿಸಿದ್ದೆವು’ ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟನೆ ನೀಡಿದ್ದಾರೆ. ಆದರೆ ಅವರ ಈ ಸ್ಪಷ್ಟನೆಯೂ ಇದೀಗ ವಿಪಕ್ಷಗಳ ಟೀಕೆಗೆ ಗುರಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments