ಪುರಾತನ ದ್ವಾರಕಾನಗರಿಯಲ್ಲಿದ್ದಂತೆ ಭಾಸವಾಗುತ್ತಿದೆ

geetha
ಭಾನುವಾರ, 25 ಫೆಬ್ರವರಿ 2024 (17:35 IST)
ಗುಜರಾತ್‌ : ನದಿಯಲ್ಲಿ ಮಿಂದು ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾದರು. ಪ್ರಧಾನಿ ನರೇಂದ್ರ ಮೋದಿ ಇಂದು ಪುರಾಣ ಪ್ರಸಿದ್ದ ದ್ವಾರಕಾನಗರಿಗೆ ಭೇಟಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಸಮುದ್ರದಲ್ಲಿ ಮುಳುಗಿದೆಯೆಂದು ನಂಬಲಾಗಿರುವ ದ್ವಾರಕ ನಗರದಲ್ಲಿ ಪ್ರಾರ್ಥಿಸುವುದೇ ಒಂದು ದೈವಿಕ ಅನುಭವ ಎಂದು ಹೇಳಿದ್ದಾರೆ.

ಜೊತೆಗೆ, ಆಧ್ಯಾತ್ಮಿಕ ಭವ್ಯತೆಯಿಂದ ಕೂಡಿರುವ ನಮ್ಮ ಪರಂಪರೆಯೊಂದಿಗೆ ಹಾಗೂ  ಕಾಲಾತೀತವಾದ ಭಕ್ತಿಯೊಂದಿಗೆ ಪುರಾತನ ದ್ವಾರಕೆಯಲ್ಲಿದ್ದಹಾಗೆಯೇ ಭಾಸವಾಯ್ತು ಎಂದು ಮೋದಿ ಹೇಳಿಕೊಂಡಿದ್ದಾರೆ. ಭಗವಾನ್‌ ಶ್ರೀ ಕಷ್ಣ ನಮ್ಮೆಲ್ಲರನ್ನೂ ಹರಸಲಿ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments