Webdunia - Bharat's app for daily news and videos

Install App

ಪುರಾತನ ದ್ವಾರಕಾನಗರಿಯಲ್ಲಿದ್ದಂತೆ ಭಾಸವಾಗುತ್ತಿದೆ

geetha
ಭಾನುವಾರ, 25 ಫೆಬ್ರವರಿ 2024 (17:35 IST)
ಗುಜರಾತ್‌ : ನದಿಯಲ್ಲಿ ಮಿಂದು ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾದರು. ಪ್ರಧಾನಿ ನರೇಂದ್ರ ಮೋದಿ ಇಂದು ಪುರಾಣ ಪ್ರಸಿದ್ದ ದ್ವಾರಕಾನಗರಿಗೆ ಭೇಟಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಸಮುದ್ರದಲ್ಲಿ ಮುಳುಗಿದೆಯೆಂದು ನಂಬಲಾಗಿರುವ ದ್ವಾರಕ ನಗರದಲ್ಲಿ ಪ್ರಾರ್ಥಿಸುವುದೇ ಒಂದು ದೈವಿಕ ಅನುಭವ ಎಂದು ಹೇಳಿದ್ದಾರೆ.

ಜೊತೆಗೆ, ಆಧ್ಯಾತ್ಮಿಕ ಭವ್ಯತೆಯಿಂದ ಕೂಡಿರುವ ನಮ್ಮ ಪರಂಪರೆಯೊಂದಿಗೆ ಹಾಗೂ  ಕಾಲಾತೀತವಾದ ಭಕ್ತಿಯೊಂದಿಗೆ ಪುರಾತನ ದ್ವಾರಕೆಯಲ್ಲಿದ್ದಹಾಗೆಯೇ ಭಾಸವಾಯ್ತು ಎಂದು ಮೋದಿ ಹೇಳಿಕೊಂಡಿದ್ದಾರೆ. ಭಗವಾನ್‌ ಶ್ರೀ ಕಷ್ಣ ನಮ್ಮೆಲ್ಲರನ್ನೂ ಹರಸಲಿ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments