Webdunia - Bharat's app for daily news and videos

Install App

ಪುರಾತನ ದ್ವಾರಕಾನಗರಿಯಲ್ಲಿದ್ದಂತೆ ಭಾಸವಾಗುತ್ತಿದೆ

geetha
ಭಾನುವಾರ, 25 ಫೆಬ್ರವರಿ 2024 (17:35 IST)
ಗುಜರಾತ್‌ : ನದಿಯಲ್ಲಿ ಮಿಂದು ಶ್ರೀಕೃಷ್ಣನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ಬಳಿಕ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾದರು. ಪ್ರಧಾನಿ ನರೇಂದ್ರ ಮೋದಿ ಇಂದು ಪುರಾಣ ಪ್ರಸಿದ್ದ ದ್ವಾರಕಾನಗರಿಗೆ ಭೇಟಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಸಮುದ್ರದಲ್ಲಿ ಮುಳುಗಿದೆಯೆಂದು ನಂಬಲಾಗಿರುವ ದ್ವಾರಕ ನಗರದಲ್ಲಿ ಪ್ರಾರ್ಥಿಸುವುದೇ ಒಂದು ದೈವಿಕ ಅನುಭವ ಎಂದು ಹೇಳಿದ್ದಾರೆ.

ಜೊತೆಗೆ, ಆಧ್ಯಾತ್ಮಿಕ ಭವ್ಯತೆಯಿಂದ ಕೂಡಿರುವ ನಮ್ಮ ಪರಂಪರೆಯೊಂದಿಗೆ ಹಾಗೂ  ಕಾಲಾತೀತವಾದ ಭಕ್ತಿಯೊಂದಿಗೆ ಪುರಾತನ ದ್ವಾರಕೆಯಲ್ಲಿದ್ದಹಾಗೆಯೇ ಭಾಸವಾಯ್ತು ಎಂದು ಮೋದಿ ಹೇಳಿಕೊಂಡಿದ್ದಾರೆ. ಭಗವಾನ್‌ ಶ್ರೀ ಕಷ್ಣ ನಮ್ಮೆಲ್ಲರನ್ನೂ ಹರಸಲಿ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments