ಕೊನೆಗೂ ಸಿಕ್ತು 'ಪದ್ಮಾವತ್' ಗೆ ಬಿಡುಗಡೆ ಭಾಗ್ಯ; ರಾಜಸ್ತಾನ, ಮಧ್ಯಪ್ರದೇಶ ಸರ್ಕಾರ ಹಾಗೂ ಕರಣಿ ಸೇನೆಗೆ ಮುಖಭಂಗ

Webdunia
ಮಂಗಳವಾರ, 23 ಜನವರಿ 2018 (11:45 IST)
ನವದೆಹಲಿ: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಪದ್ಮಾವತ್' ಚಿತ್ರದ ಪ್ರದರ್ಶನಕ್ಕೆ ಈಗ ಒಪ್ಪಿಗೆಯ ಮುದ್ರೆ ಸಿಕ್ಕಿದೆ. ದೇಶಾದ್ಯಂತ ಜನವರಿ 25ರಂದು  'ಪದ್ಮಾವತ್' ಚಿತ್ರ ಪ್ರದರ್ಶನಗೊಳ್ಳಲಿದೆ. ‘ಪದ್ಮಾವತ್‌’ ಚಿತ್ರ ಬಿಡುಗಡೆಗೆ ನೀಡಿದ್ದ ಆದೇಶ ವಾಪಸ್‌ ಪಡೆಯುವಂತೆ ಕೋರಿ ರಾಜಸ್ಥಾನ ಮತ್ತು ಮಧ್ಯಪ್ರದೇಶ ಸರ್ಕಾರಗಳು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಇಂದು ಸುಪ್ರೀಂಕೋರ್ಟ್ ನಲ್ಲಿ ಈ ಅರ್ಜಿಯ ವಿಚಾರಣೆ ನಡೆದಿತ್ತು. 


ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಜನವರಿ 25 ರಂದೇ ಪದ್ಮಾವತ್ ಚಿತ್ರ ಬಿಡುಗಡೆಗೊಳ್ಳಲಿದೆ. ಹಿಂಸೆ ಹಿನ್ನೆಲೆಯಲ್ಲಿ ಚಿತ್ರ ನಿಷೇಧ ಮಾಡಲು ಸಾಧ್ಯವಿಲ್ಲ. ಅರಾಜಕತೆ ಸೃಷ್ಟಿಸುವ ಶಕ್ತಿಗಳನ್ನು ಉತ್ತೇಜಿಸಲು ಆಗಲ್ಲ. ಕಾನೂನು-ಸುವ್ಯವಸ್ಥೆ ಕಾಪಾಡುವುದು ಆಯಾ ರಾಜ್ಯ ಸರ್ಕಾರಗಳ ಕೆಲಸ ಎಂದು ಸುಪ್ರೀಂಕೋರ್ಟ್ ಹೇಳಿದೆ. ಅದು ಅಲ್ಲದೇ, ಆದೇಶ ಪಾಲಿಸುವಂತೆ ಸರ್ಕಾರಗಳಿಗೆ ಕೋರ್ಟ್ ಸೂಚನೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments