Webdunia - Bharat's app for daily news and videos

Install App

ಹಿಂದಿ ಭಾಷಾ ಹೇರಿಕೆಗೆ ತೀವ್ರ ವಿರೋಧ

Webdunia
ಸೋಮವಾರ, 14 ಸೆಪ್ಟಂಬರ್ 2020 (20:40 IST)
ಕೇಂದ್ರ ಸರ್ಕಾರ ದೇಶದಲ್ಲಿ ಹಿಂದಿ ಭಾಷಾ ಹೇರಿಕೆ ಮಾಡುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಹಿಂದಿ ಭಾಷಾ ಹೇರಿಕೆ ಮಾಡಲಾಗುತ್ತಿದೆ ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾಯ೯ಕತ೯ರು ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.  
ಆಯಾ ರಾಜ್ಯದಲ್ಲಿ ಅಲ್ಲಿನ ಸ್ಥಳೀಯ ನುಡಿ ಸಾರ್ವಭೌಮತ್ವ ಎತ್ತಿ ಹಿಡಿಯಬೇಕು.

ಸಂವಿಧಾನದ ಪರಿಚ್ಛೇದದಲ್ಲಿನ ಎಲ್ಲಾ ಭಾಷೆಗಳಿಗೂ ಅಧಿಕೃತ ಸ್ಥಾನಮಾನ ಸಿಗಬೇಕು. ನಿರಂತರ ಹಿಂದಿ ಸಪ್ತಾಹ, ಹಿಂದಿ ಭಾಷೆ ಹೆಸರಿನಲ್ಲಿ ಕನ್ನಡಿಗರ ಕಡೆಗಣನೆಯಾಗುತ್ತಿದೆ ಎ೦ದು ಪ್ರತಿಭಟನಾಕಾರರು ಆರೋಪಿಸಿ ಘೋಷಣೆ ಹಾಕಿದ್ದಾರೆ.  

ಭಾರತ ಭಾಷಾ ವೈವಿಧ್ಯತೆಯನ್ನ ಗೌರವಿಸಲು ಕೇಂದ್ರ ಸರಕಾರ ಮುಂದಾಗಲಿ ಎ೦ದು ಪ್ರತಿಭಟನಾಕಾರರು ಈ ಸ೦ದಭ೯ದಲ್ಲಿ ಒತ್ತಾಯಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂದಿನ ಸುದ್ದಿ
Show comments