Webdunia - Bharat's app for daily news and videos

Install App

ಕೊನೆಗೂ ಅಬ್ದುಲ್ ಕಲಾಂ ಅಭಿಮಾನಿಗಳ ಕನಸು ನನಸಾಯ್ತು!

Webdunia
ಗುರುವಾರ, 27 ಜುಲೈ 2017 (09:52 IST)
ರಾಮೇಶ್ವರಂ: ದೇಶ ಕಂಡ ಮಹೋನ್ನತ ವಿಜ್ಞಾನಿ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಎರಡನೇ ಪುಣ್ಯ ತಿಥಿ ಇಂದು. ಅವರ ಹುಟ್ಟೂರು ರಾಮೇಶ್ವರದ ಸಮಾಧಿ ಸ್ಥಳದಲ್ಲಿ ಪ್ರಧಾನಿ ಮೋದಿ ಇಂದು ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ.


ಕೆಲವು ದಿನಗಳ ಹಿಂದೆ ಕಲಾಂ ಅವರ ಸಮಾಧಿ ಸ್ಥಳಕ್ಕೆ ಸರಿಯಾದ ವ್ಯವಸ್ಥೆಯಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಅವರ  ಅಭಿಮಾನಿಗಳು ಫೋಟೋ ಶೇರ್ ಮಾಡುತ್ತಿದ್ದರು. ಇದೀಗ ಕೊನೆಗೂ ಅಭಿಮಾನಿಗಳ ಆಸೆ ನೆರವೇರಿದೆ.

ಡಿಆರ್ ಡಿಒ ವಿಶೇಷವಾಗಿ ವಿನ್ಯಾಸ ಮಾಡಿದ ರಾಷ್ಟ್ರೀಯ ಧ್ವಜ ಮತ್ತು ಕಲಾಂ ಅವರ ಪ್ರತಿಮೆಯನ್ನು ಪ್ರಧಾನಿ ಮೋದಿ ಇಂದು ಅನಾವರಣಗೊಳಿಸಲಿದ್ದಾರೆ. 15 ಕೋಟಿ ರೂ. ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ‘ಕಲಾಂ ಸೈನ್ಸ್ ವಿಷನ್ 2020’ ಎನ್ನುವ ಬಸ್ ಒಂದಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಇದು ದೇಶದಾದ್ಯಂತ ಸಂಚರಿಸಿ ಕಲಾಂ ಅವರ ಕನಸುಗಳನ್ನು, ಸಾಧನೆಗಳನ್ನು ಪ್ರಚುರಪಡಿಸಿ ನಂತರ ಅವರ ಜನುಮದಿನವಾದ ಅಕ್ಟೋಬರ್ 15 ರಂದು ರಾಷ್ಟ್ರಪತಿ ಭವನ ತಲುಪಲಿದೆ.

ಇದನ್ನೂ ಓದಿ..  ಪ್ರಧಾನಿ ಮೋದಿ-ಅಮಿತ್ ಶಾ ಜುಗಲ್ ಬಂದಿಗೆ ಉರುಳಿತೇ ಮಹಾಘಟಬಂಧನ್?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments