Webdunia - Bharat's app for daily news and videos

Install App

ಕೊನೆಗೂ ಅಬ್ದುಲ್ ಕಲಾಂ ಅಭಿಮಾನಿಗಳ ಕನಸು ನನಸಾಯ್ತು!

Webdunia
ಗುರುವಾರ, 27 ಜುಲೈ 2017 (09:52 IST)
ರಾಮೇಶ್ವರಂ: ದೇಶ ಕಂಡ ಮಹೋನ್ನತ ವಿಜ್ಞಾನಿ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಎರಡನೇ ಪುಣ್ಯ ತಿಥಿ ಇಂದು. ಅವರ ಹುಟ್ಟೂರು ರಾಮೇಶ್ವರದ ಸಮಾಧಿ ಸ್ಥಳದಲ್ಲಿ ಪ್ರಧಾನಿ ಮೋದಿ ಇಂದು ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ.


ಕೆಲವು ದಿನಗಳ ಹಿಂದೆ ಕಲಾಂ ಅವರ ಸಮಾಧಿ ಸ್ಥಳಕ್ಕೆ ಸರಿಯಾದ ವ್ಯವಸ್ಥೆಯಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಅವರ  ಅಭಿಮಾನಿಗಳು ಫೋಟೋ ಶೇರ್ ಮಾಡುತ್ತಿದ್ದರು. ಇದೀಗ ಕೊನೆಗೂ ಅಭಿಮಾನಿಗಳ ಆಸೆ ನೆರವೇರಿದೆ.

ಡಿಆರ್ ಡಿಒ ವಿಶೇಷವಾಗಿ ವಿನ್ಯಾಸ ಮಾಡಿದ ರಾಷ್ಟ್ರೀಯ ಧ್ವಜ ಮತ್ತು ಕಲಾಂ ಅವರ ಪ್ರತಿಮೆಯನ್ನು ಪ್ರಧಾನಿ ಮೋದಿ ಇಂದು ಅನಾವರಣಗೊಳಿಸಲಿದ್ದಾರೆ. 15 ಕೋಟಿ ರೂ. ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ಇದೇ ಸಂದರ್ಭದಲ್ಲಿ ‘ಕಲಾಂ ಸೈನ್ಸ್ ವಿಷನ್ 2020’ ಎನ್ನುವ ಬಸ್ ಒಂದಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.

ಇದು ದೇಶದಾದ್ಯಂತ ಸಂಚರಿಸಿ ಕಲಾಂ ಅವರ ಕನಸುಗಳನ್ನು, ಸಾಧನೆಗಳನ್ನು ಪ್ರಚುರಪಡಿಸಿ ನಂತರ ಅವರ ಜನುಮದಿನವಾದ ಅಕ್ಟೋಬರ್ 15 ರಂದು ರಾಷ್ಟ್ರಪತಿ ಭವನ ತಲುಪಲಿದೆ.

ಇದನ್ನೂ ಓದಿ..  ಪ್ರಧಾನಿ ಮೋದಿ-ಅಮಿತ್ ಶಾ ಜುಗಲ್ ಬಂದಿಗೆ ಉರುಳಿತೇ ಮಹಾಘಟಬಂಧನ್?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments