Webdunia - Bharat's app for daily news and videos

Install App

ಕೊನೆಗೂ ಯೋಧನ ಈ ಕಾರ್ಯಕ್ಕೆ ಸಿಕ್ಕಿತು ಸನ್ಮಾನ

Webdunia
ಮಂಗಳವಾರ, 23 ಮೇ 2017 (08:19 IST)
ಶ್ರೀನಗರ: ಕಲ್ಲು ತೂರಾಟ ನಡೆಸಿದ ವ್ಯಕ್ತಿಯನ್ನು ಜೀಪ್ ಗೆ ಕಟ್ಟಿದ ಭಾರತೀಯ ಸೇನೆಯ ವೀರ ಯೋಧ ಲೀತುಲ್ ಗೊಗೊಯ್ ಗೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಉಡುಗೊರೆ ನೀಡಿ ಗೌರವಿಸಿದ್ದಾರೆ.

 
ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದ ಗೊಗೊಯ್ ಕಲ್ಲು ತೂರಾಟ ನಡೆಸುತ್ತಿದ್ದ ಓರ್ವನನ್ನು ಜೀಪ್ ಗೆ ಕಟ್ಟಿ ಹಲವರನ್ನು ರಕ್ಷಿಸಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು.

ಮೈಸೂರು ಸಂಸದ ಪ್ರತಾಪ್ ಸಿಂಹ, ತಮ್ಮ ಟ್ವಿಟರ್ ಪೇಜ್ ನಲ್ಲಿ, ಗೊಗೊಯ್ ವಿರುದ್ಧವಾಗಿ ಏನಾದರೂ ಕ್ರಮ ಕೈಗೊಂಡರೆ ದೇಶಾದ್ಯಂತ ಪ್ರತಿಭಟನೆ ಅಭಿಯಾನ ಪ್ರಾರಂಭಿಸೋಣ ಎಂದು ಕರೆಕೊಟ್ಟಿದ್ದರು.

ಅಂತೂ ಸೇನೆ ಗೊಗೊಯ್ ಕ್ರಮವನ್ನು ಗುರುತಿಸಿ ಸನ್ಮಾನಿಸಿದೆ. ಅವರು ಮಾಡಿದ ಸಾಹಸದಿಂದಾಗಿ ಹಲವರ ಪ್ರಾಣ ಉಳಿದಿದೆ. ಜಮ್ಮು ಮತ್ತು  ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸುವುದು ಇತ್ತೀಚೆಗೆ ಹೆಚ್ಚಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments