ಕೊನೆಗೂ ಭಾರತೀಯರ ಪ್ರತಿಭಟನೆಗೆ ಬೆಚ್ಚಿದ ಸ್ನ್ಯಾಪ್ ಚಾಟ್

Webdunia
ಮಂಗಳವಾರ, 18 ಏಪ್ರಿಲ್ 2017 (05:24 IST)
ನವದೆಹಲಿ: ಭಾರತ ಒಂದು ಬಡರಾಷ್ಟ್ರ ಎಂದು ಸ್ನ್ಯಾಪ್ ಚಾಟ್ ಸಿಇಒ ಇವಾನ್ ಸ್ಪಿಗಲ್ ಹೇಳಿದ್ದರೆಂದು ಮಾಜಿ ನೌಕರರೊಬ್ಬರು ಆರೋಪಿಸಿದ ಹಿನ್ನಲೆಯಲ್ಲಿ ದೇಶಾದ್ಯಂತ ಚಾಟ್ ಆಪ್ ವಿರುದ್ಧ ನಡೆದ ಬಹಿಷ್ಕಾರ ಚಳವಳಿಗೆ ಸಂಸ್ಥೆ ಕೊನೆಗೂ ಎಚ್ಚೆತ್ತುಕೊಂಡಿದೆ.

 
ಮಾಜಿ ನೌಕರನ ಆರೋಪ ಸುಳ್ಳೆಂದಿರುವ ಸ್ನ್ಯಾಪ್ ಚಾಟ್ ವಕ್ತಾರರು, ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳನ್ನು ಗೌರವಿಸುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಭಾರತೀಯ ಬಳಕೆದಾರರ ಮೇಲೆ ತುಂಬಾ ಗೌರವವಿರುವುದಾಗಿ ಸಂಸ್ಥೆಯ ವಕ್ತಾರರು ಟಿವಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಈ ಮೊದಲು ಸ್ನ್ಯಾಪ್ ಚಾಟ್ ಆಪ್ ಸಂಸ್ಥೆಯ ಸಿಇಒ ಭಾರತದಂತಹ ಬಡರಾಷ್ಟ್ರಗಳಲ್ಲಿ ತಮ್ಮ ಸಾಮ್ರಾಜ್ಯ ವಿಸ್ತರಿಸುವ ಆಸಕ್ತಿಯಿಲ್ಲ ಎಂದಿದ್ದಾರೆಂದು ಹೇಳಲಾಗಿತ್ತು. ಅದರಿಂದಾಗಿ ದೇಶಾದ್ಯಂತ ಸ್ನ್ಯಾಪ್ ಚಾಟ್ ಆಪ್ ಬಹಿಷ್ಕಾರ ಆಂದೋಲನ ಶುರುವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments