5 ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್!

Webdunia
ಭಾನುವಾರ, 22 ಮೇ 2022 (14:40 IST)

ಪೆಟ್ರೋಲ್ ಮತ್ತು ಡೀಸೆಲ್ ಅಬಕಾರಿ ಸುಂಕ ಕಡಿತ ಹಾಗೂ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ರಸಗೊಬ್ಬರಿಗಳಿಗೆ ಸಬ್ಸಿಡಿ ಸೇರಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ 5 ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಹಲವಾರು ಮಹತ್ವದ ಘೋಷಣೆಗಳನ್ನು ಮಾಡಿದ್ದು, ಆರ್ಥಿಕ ಹಿಂಜರಿತದಿಂದ ತತ್ತರಿಸಿರುವ ದೇಶದ ಜನತೆಗೆ ಸ್ವಲ್ಪ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.

ಪೆಟ್ರೋಲ್ ಮೇಲಿನ ಲೀಟರ್ ಗೆ 8 ರೂ.ಮತ್ತು ಡೀಸೆಲ್ ಮೇಲೆ ಲೀಟರ್ ಗೆ 6 ರೂ. ಅಬಕಾರಿ ಸುಂಕ ಇಳಿಸಿದೆ. ಇದರಿಂದ ಪೆಟ್ರೋಲ್ ದರ ಲೀಟರ್ ಗೆ 9.5 ರೂ. ಹಾಗೂ ಡೀಸೆಲ್ ದರ ಲೀಟರ್ ಗೆ 7 ರೂ. ಏರಿಕೆ ಆಗಲಿದೆ.

ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆದವರಿಗೆ ಒಂದು ಗ್ಯಾಸ್ ಸಿಲಿಂಡರ್ ಗೆ 200ರೂ.ನಂತೆ ವರ್ಷಕ್ಕೆ 12ಕ್ಕೆ ಅಂದರೆ ವರ್ಷಕ್ಕೆ 1200 ರೂ. ಸಹಾಯಧನ ಘೋಷಿಸಲಾಗಿದೆ.

ಪ್ಲಾಸ್ಟಿಕ್ ಉತ್ಪನ್ನಗಳ ಕಚ್ಛಾ ವಸ್ತುಗಳ ಆಮದು ಸುಂಕ ಕಡಿತಗೊಳಿಸಲಾಗಿದೆ. ಅಲ್ಲದೇ ಸ್ಟೀಲ್ ಉತ್ಪನ್ನಗಳ ಮೇಲಿನ ಆಮದು ಸುಂಕ ಕಡಿತಗೊಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments