Webdunia - Bharat's app for daily news and videos

Install App

ಕಪ್ಪು ಹಣ: ಅಪರಾಧಿಗಳ ರಕ್ಷಣೆಗೆ ಜೇಟ್ಲಿ ನಿಂತಿದ್ದಾರೆ ಎಂದು ಆರೋಪಿಸಿದ ಜೇಠ್ಮಲಾನಿ

Webdunia
ಶುಕ್ರವಾರ, 24 ಅಕ್ಟೋಬರ್ 2014 (18:30 IST)
ನನಗೆ ಬಿಜೆಪಿ ಪಕ್ಷಕ್ಕಿಂತ ದೇಶದ ಜನರ ಬಗ್ಗೆ ಹೆಚ್ಚಿನ ಕಾಳಜಿಯಿದೆ. ವಿತ್ತಸಚಿವರು ಅಪರಾರಿಗಳ ರಕ್ಷಣೆಗೆ ನಿಂತಿದ್ದಾರೆ ಎಂದು ಹಿರಿಯ ವಕೀಲ ರಾಮಜೇಠ್ಮಲಾನಿ ವಾಗ್ದಾಳಿ ನಡೆಸಿದ್ದಾರೆ.
 
ಕಪ್ಪು ಹಣ ಹೊಂದಿರುವವರ ಹೆಸರು ಬಹಿರಂಗ ವಿಚಾರ ಪ್ರಧಾನಿ ಮೋದಿಗೆ ಪತ್ರ ಬರೆಯುವುದಾಗಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
 
ವಿದೇಶಿ ಬ್ಯಾಂಕ್‌ಗಳಲ್ಲಿ ಕಪ್ಪು ಹಣ ಹೊಂದಿರುವವರ ಕೆಲ ಹೆಸರುಗಳನ್ನು ಬಹಿರಂಗಪಡಿಸುವುದಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ನೀಡಿರುವ ಹೇಳಿಕೆ ಆಘಾತ ಮೂಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕೆಲ ವ್ಯಕ್ತಿಗಳ ಹೆಸರುಗಳನ್ನು ಮಾತ್ರ ಬಹಿರಂಗಪಡಿಸಲಾಗುವುದು ಎಂದರೆ ಅರ್ಥವೇನು? ಉಳಿದವರು, ಬಿಜೆಪಿ ಪಕ್ಷಕ್ಕೆ ಸೇರಿದವರಾಗಿದ್ದಾರಾ? ಇನ್ನುಳಿದ ವ್ಯಕ್ತಿಗಳ ಹೆಸರುಗಳನ್ನು ಬಹಿರಂಗಪಡಿಸಲು ಮೋದಿ ಸರಕಾರಕ್ಕಿರುವ ಅಡೆತಡೆಗಳು ಯಾವವು ಎಂದು ಹಿರಿಯ ವಕೀಲ ರಾಮ್ ಜೇಠ್ಮಲಾನಿ ಪ್ರಶ್ನಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments