Webdunia - Bharat's app for daily news and videos

Install App

ಆರ್ಥಿಕ ನೆರವು : ಭಾರತಕ್ಕೆ ಧನ್ಯವಾದ ಸಲ್ಲಿಸಿದ ಶ್ರೀಲಂಕಾ

ಆರ್ಥಿಕ ನೆರವು
Webdunia
ಮಂಗಳವಾರ, 29 ಮಾರ್ಚ್ 2022 (09:41 IST)
ಕೊಲೊಂಬೋ : ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನೆರವು ನೀಡಿದ ಭಾರತಕ್ಕೆ ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಧನ್ಯವಾದವನ್ನು ಸಲ್ಲಿಸಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ ಶ್ರೀಲಂಕಾದ ಅಧ್ಯಕ್ಷ, ಆಹಾರ ಮತ್ತು ಔಷಧಿ ಸೇರಿದಂತೆ ಅಗತ್ಯ ಸರಕುಗಳ ಆಮದುಗಾಗಿ ಯುಡಿಎಸ್ 1 ಬಿಲಿಯನ್ ಕ್ರೆಡಿಟ್ ಲೈನ್ ಅನ್ನು ಒದಗಿಸಿದ್ದಕ್ಕಾಗಿ ಭಾರತಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

ಈ ವರ್ಷ ಶ್ರೀಲಂಕಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವವನ್ನು ಗುರುತಿಸಲು ನಾಣ್ಯಗಳು ಮತ್ತು ಅಂಚೆಚೀಟಿ ಬಿಡುಗಡೆ ಸೇರಿದಂತೆ ಹಲವಾರು ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಜೈಶಂಕರ್, ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಲು ಸಂತೋಷವಾಗಿದೆ. ನಮ್ಮ ನೆರೆಹೊರೆಯ ಸಂಬಂಧದ ವಿವಿಧ ಆಯಾಮಗಳನ್ನು ಪರಿಶೀಲಿಸಲಾಗಿದೆ. ಭಾರತದ ನಿರಂತರವಾಗಿ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments