Webdunia - Bharat's app for daily news and videos

Install App

ಆರ್ಥಿಕ ಸಂಕಷ್ಟ : 15 ಸಾವಿರ ಮಂದಿಗೆ ಇನ್ನೂ ಪಾವತಿಯಾಗಿಲ್ಲ ಸಂಬಳ

Webdunia
ಬುಧವಾರ, 14 ಜೂನ್ 2023 (13:27 IST)
ನವದೆಹಲಿ : ಹಿಮಾಚಲ ಪ್ರದೇಶದಲ್ಲಿ ಕನಿಷ್ಠ 15 ಸಾವಿರ ಸರ್ಕಾರಿ ನೌಕರರಿಗೆ ಇನ್ನೂ ಮಾಸಿಕ ವೇತನ ಪಾವತಿಯಾಗಿಲ್ಲ ಎಂದು ವರದಿಯಾಗಿದೆ.
 
ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ಮೊದಲ ವಾರದಲ್ಲಿ ಸಂಬಳ ಪಾವತಿಯಾಗುತ್ತಿತ್ತು. ಆದರೆ ಅರ್ಧ ತಿಂಗಳು ಕಳೆದರೂ ವೇತನ ಪಾವತಿಯಾಗಿಲ್ಲ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ರಾಜ್ಯ ಸಾರಿಗೆ ಇಲಾಖೆ, ವೈದ್ಯಕೀಯ ಕಾಲೇಜುಗಳು, ನೀರು ನಿರ್ವಹಣೆ, ಅರಣ್ಯ ಇಲಾಖೆಯ ಸಾವಿರಾರು ಸರ್ಕಾರಿ ನೌಕರರಿಗೆ ಇನ್ನೂ ಸಂಬಳ ಪಾವತಿಯಾಗಿಲ್ಲ. 15 ಸಾವಿರ ಸಿಬ್ಬಂದಿ ಪೈಕಿ ಹಿಮಾಚಲ ಪ್ರದೇಶ ಸಾರಿಗೆಯೊಂದರಲ್ಲೇ 13 ಸಾವಿರ ಸಿಬ್ಬಂದಿಗೆ ಸಂಬಳ ಪಾವತಿಸಬೇಕಿದೆ.  

ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಕಾಂಗ್ರೆಸ್ ಭರಪೂರ ಭರವಸೆಗಳನ್ನು ಪ್ರಕಟಿಸಿತ್ತು. ಈ ಭರವಸೆಗಳು ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಆರ್ಥಿಕ ಸಮಸ್ಯೆಯಲ್ಲಿರುವ ಸಿಎಂ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಸರ್ಕಾರ 1,000 ಕೋಟಿ ರೂಪಾಯಿಗಳ ಓವರ್ಡ್ರಾಫ್ಟ್ ಪಡೆಯಲು ಮುಂದಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಭಾಂಶು ಶುಕ್ಲಾ ಹೊರಟಿದ್ದ ಸ್ಪೇಸ್ ಎಕ್ಸ್ ಡ್ರ್ಯಾಗನ್ ನೌಕೆ ಯಶಸ್ವೀ ಡಾಕಿಂಗ್

ಕೃತಕ ಫುಡ್‌ ಕಲರ್‌ ಬೆನ್ನಲ್ಲೇ ಕೆಲ ಔಷಧಗಳು, ಸೌಂದರ್ಯವರ್ಧಕಗಳ ಬಳಕೆಗೆ ನಿಷೇಧ ಹೇರಿದ ರಾಜ್ಯ ಸರ್ಕಾರ

ರೈಲ್ವೆ ಹಳಿಗಳ ಮೇಲೆ ಕಾರು ಚಲಾಯಿಸಿ ಮಹಿಳೆಯ ಹುಚ್ಚಾಟ, Video

ವಯನಾಡು ಭೂಕುಸಿತದ ವೇಳೆ ನಿರ್ಮಾಣವಾಗಿದ್ದ ಬೈಲಿ ಸೇತುವೆ ಗೋಡೆ ಬಿರುಕು: ಸಂಚಾರ ಸ್ಥಗಿತ

ವಿಮಾನ ದುರಂತಕ್ಕೆ ಕಾರಣ ಹುಡುಕುತ್ತಿದ್ದ ಅಧಿಕಾರಿಗಳಿಗೆ ಸಿಕ್ತು ಬಿಗ್‌ ಅಪ್ಡೇಟ್‌

ಮುಂದಿನ ಸುದ್ದಿ
Show comments