ತೀವ್ರಗತಿಯಲ್ಲಿ ಆರ್ಥಿಕ ಸಂಕಷ್ಟ!

Webdunia
ಮಂಗಳವಾರ, 31 ಮೇ 2022 (16:07 IST)
ಕೊಲಂಬೋ : ದ್ವೀಪ ರಾಷ್ಟ್ರ ಶ್ರೀಲಂಕಾ ತೀವ್ರಗತಿಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಇಂಧನ ಕೊರತೆಯೊಂದಿಗೂ ಹೋರಾಡುತ್ತಿದೆ.

ಇದೀಗ ನಾಗರಿಕರಿಗೆ ಸಹಾಯ ಮಾಡಲು ಶ್ರೀಲಂಕಾದ ಮುಖ್ಯ ಬಂದರು ಪ್ರದೇಶದಲ್ಲಿ ಉಚಿತ ಬೈಸಿಕಲ್ ಸೇವೆಯನ್ನು ಅನಾವರಣಗೊಳಿಸಲಾಗಿದೆ.

ಶ್ರೀಲಂಕಾದಲ್ಲಿ ನಗದು ಕೊರತೆಯಿರುವ ಕಾರಣ ಇತರ ದೇಶಗಳಿಂದ ತೈಲವನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣ ಇಂಧನ ಚಾಲಿತ ವಾಹನಗಳನ್ನೂ ಜನರಿಂದ ಬಳಸಲು ಸಾಧ್ಯವಾಗುತ್ತಿಲ್ಲ. ಇದೀಗ ದ್ವೀಪ ರಾಷ್ಟ್ರ ಇಂಧನದ ಅವಶ್ಯಕತೆ ಇಲ್ಲದ ಸೈಕಲ್ಗಳನ್ನು ಜನರಿಗೆ ಬಳಸಲು ಉತ್ತೇಜಿಸುತ್ತಿದೆ.

ಡಾಲರ್ ಕೊರತೆಯಿರುವ ಕಾರಣ ಶ್ರೀಲಂಕಾದಲ್ಲಿ ಇಂಧನ ಹಾಗೂ ಇತರ ಅಗತ್ಯ ವಸ್ತುಗಳನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಲ್ಲಿನ ವಾಹನ ಚಾಲಕರು ಗ್ಯಾಸ್ ಸ್ಟೇಶನ್ಗಳಲ್ಲಿ ಪಡಿತರ ಇಂಧನ ಪಡೆಯಲು ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ಉಂಟಾಗಿದೆ. ಇದೀಗ ಶ್ರೀಲಂಕಾ ಇಂಧನವನ್ನು ಉಳಿಸುವ ಸಲುವಾಗಿ ಜನರಿಗೆ ಸೈಕಲ್ ಬಳಸಲು ಉತ್ತೇಜಿಸುತ್ತಿದೆ. 

ಬಂದರಿನ ಕಡೆ ಬರುವ ಜನರಿಗೆ ಸದ್ಯ ಬಳಕೆಯಾಗದೇ ಇರುವ ರೈಲು ಮಾರ್ಗಗಳನ್ನು ಸೈಕಲ್ ಟ್ರ್ಯಾಕ್ ಆಗಿ ನಿರ್ಮಿಸಲಾಗಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments