ಆಮೆ ಮೊಟ್ಟೆ ಹುಡುಕಿಕೊಡಿ! 5,000 ರೂ. ನೋಟು ಜೇಬಿಗಿಳಿಸಿ!

Webdunia
ಮಂಗಳವಾರ, 4 ಜುಲೈ 2017 (08:58 IST)
ಥಾಣೆ: ಸಮುದ್ರದಲ್ಲಿ ಆಮೆಗಳು ಎಲ್ಲಿ ಮೊಟ್ಟೆ ಇಡುತ್ತವೆ? ಹೀಗೊಂದು ಸಂಶೋಧನೆ ಮಾಡಲು ಹೊರಡುತ್ತೀರೆಂದರೆ ನಿಮಗೆ ಮಹಾರಾಷ್ಟ್ರ ಅರಣ್ಯ ಇಲಾಖೆ ಮತ್ತು ವನ್ಯ ಸಂರಕ್ಷಣಾ ಇಲಾಖೆಯಿಂದ 5000 ರೂ. ಬಹುಮಾನ ಗ್ಯಾರಂಟಿ!


ಹೀಗೂ ಉಂಟೇ ಎಂದು ಯೋಚಿಸುತ್ತಿದ್ದೀರಾ? ಆಮೆಯ ಸಂತತಿಯನ್ನು ಹೆಚ್ಚಿಸುವ ಸಲುವಾಗಿ ಮಹಾರಾಷ್ಟ್ರ ಸರ್ಕಾರ ಕೈಗೊಂಡ ಯೋಜನೆಯಿದು. ಮೊಟ್ಟೆ ಹುಡುಕಿ ಕೊಟ್ಟವರಿಗೆ 5000 ರೂ. ಬಹುಮಾನ ಮಾತ್ರವಲ್ಲ ‘ಕಸವ್ ಪುರಸ್ಕಾರ್’ ನೀಡಿ ಸನ್ಮಾನಿಸಲಾಗುವುದು ಎಂದು ಇಲಾಖೆ ಹೇಳಿದೆ.

ಕಳೆದ ಕೆಲವು ವರ್ಷಗಳಿಂದ ಮಹಾರಾಷ್ಟ್ರದ ಕಡಲ ತಡಿಯಲ್ಲಿ ಆಮೆ ಮೊಟ್ಟ ಕಂಡುಬರುತ್ತಿಲ್ಲ. ಇದು ಬಹಳ ಅಪರೂಪದ ಸಂತತಿಯಾಗಿದ್ದು ಇದನ್ನು ಸಂರಕ್ಷಿಸಲು ಈ ಕ್ರಮಕ್ಕೆ ಮುಂದಾಗಿರುವುದಾಗಿ ಇಲಾಖೆ ಹೇಳಿಕೊಂಡಿದೆ. ಹಾಗಿ ಮೊಟ್ಟೆ ಹುಡುಕಿಕೊಟ್ಟವರಿಗೆ ಬಹುಮಾನದ ಆಫರ್ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments