ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲು!

Webdunia
ಭಾನುವಾರ, 20 ಫೆಬ್ರವರಿ 2022 (07:30 IST)
ಚಂಡೀಗಢ : ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಇತರ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ,

ಆರೋಪಗಳನ್ನು ಮಾಡಿದ್ದ ಎಎಪಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಅವರು ಸಾಹಿಬ್ಜಾದಾ ಅಜಿತ್ ಸಿಂಗ್ ನಗರದ ಹಿರಿಯ ಎಸ್ಪಿಗೆ ಆದೇಶ ಹೊರಡಿಸಿದ್ದಾರೆ.

ಶಿರೋಮಣಿ ಅಕಾಲಿ ದಳದ ದೂರಿನನ್ವಯ ಕೇಜ್ರಿವಾಲ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಹಾಗೂ ಇತರೆ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದೆ.

ಪ್ರಚಾರ ಮುಗಿದ ನಂತರವೂ ಮಾನಸಾ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿಧು ಮೂಸ್ ವಾಲಾ ವಿರುದ್ಧವೂ ಪ್ರಕರಣ ದಾಖಲಾಗಿದೆ. ಎಎಪಿ ದೂರಿನ ಆಧಾರದ ಮೇಲೆ ಮಾನ್ಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮನ್‌ ಕಿ ಬಾತ್‌ನಲ್ಲೂ ಎಸ್‌ ಎಲ್ ಬೈರಪ್ಪರ ಕೊಡುಗೆ ನೆನೆದ ಪ್ರಧಾನಿ ಮೋದಿ

ಧರ್ಮಸ್ಥಳದಲ್ಲಿ ನಡೆಯಿತು ಚಂಡಿಕಾಯಾಗ, ಸತ್ಯದರ್ಶನ: ಹಿಂದಿದೆ ಈ ಕಾರಣ

Karur Stampede: ಇದರ ಹೊಣೆಯನ್ನು ಡಿಎಂಕೆ, ವಿಜಯ್ ತಲೆಗೆ ಕಟ್ಟುತ್ತಿದೆ

ಮುಂದಿನ ಸುದ್ದಿ
Show comments