Webdunia - Bharat's app for daily news and videos

Install App

ಕೊಳಚೆ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದವನ ವಿರುದ್ಧ ಕೇಸ್!

Webdunia
ಗುರುವಾರ, 28 ಅಕ್ಟೋಬರ್ 2021 (08:55 IST)
ಭೋಪಾಲ್: ಕೊಳಚೆ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದು ಮಾರಾಟ ಮಾಡುತ್ತಿದ್ದ ಭೋಪಾಲ್ ನ ವ್ಯಾಪಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ತರಕಾರಿ ವ್ಯಾಪಾರಿಯೊಬ್ಬ ಕೊಳಚೆ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆಯುತ್ತಿದ್ದ ದೃಶ್ಯವನ್ನು ಸ್ಥಳೀಯರೊಬ್ಬರು ಸೆರೆ ಹಿಡಿದಿದ್ದರು. ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಈ ರೀತಿ ಮಾಡಬೇಡಿ ಎಂದರೂ ವ್ಯಾಪಾರಿ ಕ್ಯಾರೇ ಎಂದಿರಲಿಲ್ಲ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭೋಪಾಲ್ ನಗರಾಡಳಿತದ ಗಮನಕ್ಕೆ ಬಂದಿದೆ. ಈ ಸಂಬಂಧ ನಗರಾಡಳಿತ ಪೊಲೀಸರಿಗೆ ವ್ಯಾಪಾರಿ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿತ್ತು. ಅದರಂತೆ ಆತನ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ ವಿಶ್ವಗುರು ಆಗಬೇಕೆನ್ನುವುದ ಪ್ರಿಯಾಂಕ್‌ ಖರ್ಗೆಗೆ ಸಹಿಸಲಿಕ್ಕಾಗದ ಸಂಗತಿಯೇ: ಸಿಟಿ ರವಿ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಯಾರು ಗೊತ್ತಾ

ಗಣೇಶ ಹಬ್ಬ 2025: ವಿಶೇಷ ದಿನದಂದು ಪರಿಸರ ಜಾಗೃತಿ ಮೂಡಿಸಿದ ಮಂತ್ರಾಲಯ ಶ್ರೀಗಳು

ದಸರಾ ಉದ್ಘಾಟನೆ ಮುನ್ನಾ ಬಾನು ಮುಪ್ತಾಕ್‌ರಿಂದ ಸ್ಪಷ್ಟನೆ ಕೇಳಿದ ಯದುವೀರ್ ಒಡೆಯರ್‌

ನಾನು ಹುಟ್ಟು ಕಾಂಗ್ರೆಸ್ಸಿಗ, ನಾನು ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments