Webdunia - Bharat's app for daily news and videos

Install App

ಕೊಳಚೆ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದವನ ವಿರುದ್ಧ ಕೇಸ್!

Webdunia
ಗುರುವಾರ, 28 ಅಕ್ಟೋಬರ್ 2021 (08:55 IST)
ಭೋಪಾಲ್: ಕೊಳಚೆ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆದು ಮಾರಾಟ ಮಾಡುತ್ತಿದ್ದ ಭೋಪಾಲ್ ನ ವ್ಯಾಪಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ತರಕಾರಿ ವ್ಯಾಪಾರಿಯೊಬ್ಬ ಕೊಳಚೆ ನೀರಿನಲ್ಲಿ ಕೊತ್ತಂಬರಿ ಸೊಪ್ಪು ತೊಳೆಯುತ್ತಿದ್ದ ದೃಶ್ಯವನ್ನು ಸ್ಥಳೀಯರೊಬ್ಬರು ಸೆರೆ ಹಿಡಿದಿದ್ದರು. ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಈ ರೀತಿ ಮಾಡಬೇಡಿ ಎಂದರೂ ವ್ಯಾಪಾರಿ ಕ್ಯಾರೇ ಎಂದಿರಲಿಲ್ಲ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭೋಪಾಲ್ ನಗರಾಡಳಿತದ ಗಮನಕ್ಕೆ ಬಂದಿದೆ. ಈ ಸಂಬಂಧ ನಗರಾಡಳಿತ ಪೊಲೀಸರಿಗೆ ವ್ಯಾಪಾರಿ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿತ್ತು. ಅದರಂತೆ ಆತನ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments