Webdunia - Bharat's app for daily news and videos

Install App

ತಮಿಳುನಾಡಿನ ಸಿಎಂ ಪಳನಿಸ್ವಾಮಿ ವಿರುದ್ಧ ಎಫ್‌ಐಆರ್

Webdunia
ಭಾನುವಾರ, 18 ಜೂನ್ 2017 (13:30 IST)
ತಮಿಳುನಾಡಿನ ಸಿಎಂ ಪಳನಿಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೇಂದ್ರ ಚುನಾವಣೆ ಆಯೋಗ ಸೂಚನೆ ನೀಡಿದೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ವಿ.ಶಶಿಕಲಾ ಸಂಬಂಧಿಯಾಗಿರುವ ಟಿಟಿವಿ ದಿನಕರನ್ ವಿರುದ್ಧವೂ ಎಫ್‌ಐಆರ್ ದಾಖಲಿಸುವಂತೆ ಸೂಚನೆ ನೀಡಿದೆ.
 
ಆರ್‌.ಕೆ.ನಗರ್ ಉಪಚುನಾವಣೆಯ ವೇಳೆ ಮತದಾರರಿಗೆ ಹಣ ಹಂಚುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ಸಿಎಂ ಪಳನಿಸ್ವಾಮಿ ಮತ್ತು ಶಶಿಕಲಾ ಸಂಬಂಧಿ ದಿನಕರನ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಚುನಾವಣೆ ಆಯೋಗ ಆದೇಶ ನೀಡಿದೆ.
 
ಮಾಜಿ ಸಿಎಂ ದಿವಂಗತ ಜಯಲಲಿತಾ ನಿಧನದ ನಂತರ ಎಐಎಡಿಎಂಕೆ ಬಣಗಳು ಒಡೆದು ಎರಡು ಭಾಗವಾಗಿದ್ದು, ರಾಜ್ಯ ರಾಜಕೀಯದಲ್ಲಿ ಅಸ್ಥಿರತೆ ಉಂಟು ಮಾಡಿದೆ ಎಂದು ರಾಜಕೀಯ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಅಹ್ಮದಾಬಾದ್ ನಲ್ಲಿ ರಥಯಾತ್ರೆ ವೇಳೆ ಯದ್ವಾ ತದ್ವಾ ಓಡಿದ ಆನೆ

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ವಿಲ್ ಬರೆಯುವುದು ಹೇಗೆ, ಯಾಕಾಗಿ ಬರೆಯಬೇಕು ಇಲ್ಲಿದೆ ವಿವರ

ಈ ವಿಡಿಯೋ ನೋಡ್ತಿದ್ದ ಹಾಗೇ ನೀವು ಸಡನ್ ಶಾಕ್ ಆಗೋದು ಗ್ಯಾರಂಟಿ

ಮುಂದಿನ ಸುದ್ದಿ
Show comments