Webdunia - Bharat's app for daily news and videos

Install App

ಸಿಬಿಐನ ಮಾಜಿ ನಿರ್ದೇಶಕನ ವಿರುದ್ಧವೇ ಸಿಬಿಐನಿಂದ ಎಫ್ಐಆರ್ ದಾಖಲು

Webdunia
ಮಂಗಳವಾರ, 25 ಏಪ್ರಿಲ್ 2017 (20:30 IST)
ಬಹುಕೋಟಿ ರೂಪಾಯಿ ಕಲ್ಲಿದ್ದಲು ಹಗರಣದ ತನಿಖೆ ಮೇಲೆ ಪ್ರಭಾವ ಬೀರಲು ತಮ್ಮ ಸ್ಥಾನ ದುರುಪಯೋಗಪಡಿಸಿಕೊಂಡ ಆರೋಪದಡಿ ಸಿಬಿಐನ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ವಿರುದ್ಧವೇ ಸಿಬಿಐ ವಿರುದ್ಧ ಎಫ್`ಐಆರ್ ದಾಖಲಿಸಿದೆ.

ಪ್ರಕರಣದ ಆರೋಪಿಗಳ ಭೇಟಿ, ತನಿಖೆ ಮೇಲೆ ಪ್ರಭಾವ ಬೀರಿದ ಆರೋಪಕ್ಕೆ ಕುರಿತಂತೆ ಮೇಲ್ನೋಟಕ್ಕೆ ಕಂಡು ಬಂದ ಸಾಕ್ಷ್ಯಗಳ ಆಧಾರದ ಮೇಲೆ ವಿಶೇಷ ತನಿಖಾ ತಂಡ ರಚಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಆದೇಶಿಸಿತ್ತು. ಇದೀಗ, ಸಿಬಿಐನ ವಿಶೇಷ ತನಿಖಾ ತಂಡ ಸಿನ್ಹಾ ವಿರುದ್ಧ ಎಫೈಆರ್ ದಾಖಲಿಸಿದೆ.

ಸಿಬಿಐನಲ್ಲೇ ಕೆಲಸ ಮಾಡಿ ಅಲ್ಲಿಯೇ ಎಫೈಆರ್ ದಾಖಲಾದ 2ನೇ ಮಾಜಿ ನಿರ್ದೇಶಕರ ಸಾಲಿನಲ್ಲಿ ರಂಜೀತ್ ಸಿನ್ಹಾ 2ನೇಯವರಾಗಿದ್ದು, ಈ ಹಿಂದೆ ಎ.ಪಿ. ಸಿಂಗ್ ವಿರುದ್ಧ ಮಾಂಸ ರಫ್ತುದಾರ ಮೋಯಿನ್ ಖುರೇಷಿ ಜೊತೆಗೇ ಎಫ್`ಐಆರ್ ದಾಖಲಾಗಿತ್ತು.

ರಂಜೀತ್ ಸಿನ್ಹಾ ವಿರುದ್ಧ ಸೆಕ್ಷನ್ 13(2)(ಕ್ರಿಮಿನ್ಲ್ ಸ್ಥಾನದ ದುರುಪಯೋಗ), 13 (1) (d)(ಅಧಿಕೃತ ಸ್ಥಾನದ ದುರುಪಯೋಗ), ಸಾರ್ವಜನಿಕ ಕಚೇರಿ ದುರುಪಯೋಗ, ಭ್ರಷ್ಟಾಚಾರಕ್ಕೆ ಉತ್ತೇಜನ ಆರೋಪದಡಿ ಎಫೈಆರ್ ದಾಖಲಿಸಲಾಗಿದೆ. ಆರೋಪ ಸಾಬೀತಾದರೆ ರಂಜೀತ್ ಸಿನ್ಹಾಗೆ 7 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಸರಣಿ ಹೃದಯಾಘಾತಕ್ಕೆ ಕೊವಿಡ್ ಲಸಿಕೆ ಕಾರಣವಾ: ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಕೇಂದ್ರ ಸರ್ಕಾರದಿಂದಾಗಿ ದಿನಬಳಕೆ ವಸ್ತುಗಳಿಗೂ ಇನ್ನು ಝಡ್ ಪ್ಲಸ್ ಭದ್ರತೆ ಕೊಡಬೇಕು

ಕಾಂಗ್ರೆಸ್ ಅಧಿಕಾರ, ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಮುಂದಿನ ಸುದ್ದಿ