ಬೆಂಕಿ ಅವಘಡ : ಮನೆಯಲ್ಲಿದ್ದ ಇಬ್ಬರು ಮಕ್ಕಳು ಸೇರಿ 6 ಮಂದಿ ಸಜೀವ ದಹನ!

Webdunia
ಭಾನುವಾರ, 18 ಡಿಸೆಂಬರ್ 2022 (12:11 IST)
ಹೈದರಾಬಾದ್ : ಮಧ್ಯರಾತ್ರಿ ಮಲಗಿದ್ದ ವೇಳೆ ಏಕಾಏಕಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ 6 ಮಂದಿ ಸಜೀವ ದಹನಗೊಂಡಿರುವ ಘಟನೆ ತೆಲಂಗಾಣದ ಮಂಚಾರ್ಯಾಲದಲ್ಲಿ ನಡೆದಿದೆ.

ಶಿವಯ್ಯ ಮತ್ತು ಪದ್ಮಾ ದಂಪತಿ ತೆಲಂಗಾಣದ ಮಂದಮರ್ರಿ ಮಂಡಲದ ವೆಂಕಟಾಪುರದ ಮನೆಯಲ್ಲಿ ವಾಸವಾಗಿದ್ದರು. ಮನೆಗೆ ಪದ್ಮಾ ಅವರ ತಂಗಿ ಮಗಳು ಮೌನಿಕ ಮತ್ತು ಆಕೆಯ ಇಬ್ಬರು ಮಕ್ಕಳು ಬಂದಿದ್ದರು.

ರಾತ್ರಿ ಊಟ ಮಾಡಿ ಮಲಗಿದ ಬಳಿಕ 12 ರಿಂದ 12:30ರ ವೇಳೆಗೆ ಏಕಾಏಕಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದವರೆಲ್ಲ ನಿದ್ದೆಯಲ್ಲಿದ್ದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಬಲಿಯಾಗಿದ್ದಾರೆ. 

ಘಟನೆ ಕುರಿತು ಮಾಹಿತಿ ಹಂಚಿಕೊಂಡಿರುವ ಮಂದಮರ್ರಿಯ ಸರ್ಕಲ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್, ಮನೆಯ ಯಜಮಾನ, ಶಿವಯ್ಯ (50), ಪದ್ಮಾ (45), ಪದ್ಮಾ ಅವರ ತಂಗಿ ಮಗಳು ಮೌನಿಕ (23) ಮತ್ತು ಆಕೆಯ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಸಿಎಂ ಕುರ್ಚಿ ಕಿತ್ತಾಟಕ್ಕೆ ಬ್ರೇಕ್ ಬೆನ್ನಲ್ಲೇ ಸಚಿವ ಮಹದೇವಪ್ಪ ಹೊಸ ಬಾಂಬ್

ರಾಹುಲ್ ಗಾಂಧಿಗೆ ಚಿತ್ರಹಿಂಸೆ ನೀಡಲು ಬಿಜೆಪಿಯಿಂದ ತನಿಖಾ ಸಂಸ್ಥೆ ದುರ್ಬಳಕೆ: ಶಿವಕುಮಾರ್

ಮುಂದಿನ ಸುದ್ದಿ
Show comments