Webdunia - Bharat's app for daily news and videos

Install App

ಕೋಲ್ಕತಾ ಎಲ್ಐಸಿ ಕಟ್ಟಡದಲ್ಲಿ ಅಗ್ನಿ ದುರಂತ

Webdunia
ಗುರುವಾರ, 19 ಅಕ್ಟೋಬರ್ 2017 (12:39 IST)
ಪಶ್ಚಿಮ ಬಂಗಾಳ: ಕೋಲ್ಕತಾದ ಜವಹರ್ ಲಾಲ್ ನೆಹರು ರಸ್ತೆಯಲ್ಲಿರುವ ಜೀವನ್ ಸುಧಾ ವಾಣಿಜ್ಯ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಬೆಳಗ್ಗೆ 10.20ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 16 ಮತ್ತು 17ನೇ ಮಹಡಿಯಲ್ಲಿ ಬೆಂಕಿ ತನ್ನ ಕೆನ್ನಾಲಿಗೆ ಚಾಚಿದೆ. ಇದೇ ಮಹಡಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಕೆಟಿಂಗ್ ಕಚೇರಿಯಿದೆ. ದೀಪಾವಳಿ ಹಬ್ಬವಿದ್ದ ಕಾರಣ ಕಚೇರಿಗೆ ರಜೆಯಿರುವ ಕಾರಣ ಕಚೇರಿಯಲ್ಲಿ ಯಾರು ಇರಲಿಲ್ಲ ಎನ್ನಲಾಗಿದೆ. ಯಾವುದೇ ಸಾವಿದೆ ಸಾವು ನೋವಿನ ವರದಿಯಾಗಿಲ್ಲ.

ಸ್ಥಳಕ್ಕೆ 10 ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. 19 ಮಹಡಿಯಿರುವ ಈ ಮಳಿಗೆಯಲ್ಲಿ ಎಸ್ ಬಿಐ ಮತ್ತು ಎಲ್ಐಸಿ ಕಚೇರಿ ಸೇರಿದಂತೆ ಹಲವು ಹಣಕಾಸು ಸಂಸ್ಥೆಗಳು ಕಾರ್ಯ ನಡೆಸುತ್ತಿದ್ದವು.

ಎಸ್ ಬಿಐ ಮುಖ್ಯ ಜನರಲ್ ಮ್ಯಾನೇಜರ್ ಪಿ.ಪಿ.ಸೇನ್ ಗುಪ್ತಾ ಮಾತನಾಡಿ, ಕಚೇರಿಯಲ್ಲಿ ಯಾರು ಸಿಲುಕಿಕೊಂಡಿಲ್ಲ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments