Select Your Language

Notifications

webdunia
webdunia
webdunia
webdunia

ದೆಹಲಿಯ ಬವಾನಾದಲ್ಲಿ ಭೀಕರ ಅಗ್ನಿ ದುರಂತ; ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ಜೀವಗಳೆಷ್ಟು ಗೊತ್ತಾ....?

ದೆಹಲಿಯ ಬವಾನಾದಲ್ಲಿ ಭೀಕರ ಅಗ್ನಿ ದುರಂತ; ಬೆಂಕಿಯ ಕೆನ್ನಾಲಿಗೆಗೆ ಬಲಿಯಾದ ಜೀವಗಳೆಷ್ಟು ಗೊತ್ತಾ....?
ದೆಹಲಿ , ಭಾನುವಾರ, 21 ಜನವರಿ 2018 (06:50 IST)
ದೆಹಲಿ: ಬವಾನಾ ಕೈಗಾರಿಕಾ ಪ್ರದೇಶದಲ್ಲಿರುವ  ಪಟಾಕಿ ಕಾರ್ಖಾನೆ, ಪ್ಲಾಸ್ಟಿಕ್  ಗೋದಾಮಿನಲ್ಲಿ  ಭೀಕರವಾದ ಅಗ್ನಿ ದುರಂತ ಸಂಭವಿಸಿದೆ. ಈ ದುರಂತದಲ್ಲಿ 18ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.


ಬವಾನಾ ಕೈಗಾರಿಕಾ ಪ್ರದೇಶದಲ್ಲಿ  ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತ ಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ದೆಹಲಿ ಬಿಜೆಪಿ ಘಟಕದಿಂದ ತಲಾ 50 ಸಾವಿರ ರೂ ಆರ್ಥಿಕ ನೆರವನ್ನು ನೀಡಲಾಗಿದೆ. ದೆಹಲಿ ಮುನ್ಸಿಪಲ್  ಕಾರ್ಪೊರೇಷನ್ ವತಿಯಿಂದ ತನಿಖೆ ಮುಂದುವರಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ-ಎಸ್.ಎಂ.ಕೃಷ್ಣ ಒತ್ತಾಯ