Webdunia - Bharat's app for daily news and videos

Install App

ದೆಹಲಿಯ ಶಾಸ್ತ್ರಿ ಪಾರ್ಕ್‌ನಲ್ಲಿ ಬೆಂಕಿ ಅನಾಹುತ: ನೂರಾರು ಗುಡಿಸಲು ಭಸ್ಮ

Webdunia
ಶುಕ್ರವಾರ, 24 ಅಕ್ಟೋಬರ್ 2014 (11:53 IST)
ದೆಹಲಿಯ ಶಾಸ್ತ್ರಿ ಪಾರ್ಕ್ ಸ್ಲಂನಲ್ಲಿ ಭೀಕರ ಬೆಂಕಿ ಅವಘಢ ಕಾಣಿಸಿಕೊಂಡಿದ್ದು, ಅರ್ಧ ಕಿಮೀ ದೂರದವರೆಗೆ ಬೆಂಕಿ ಆವರಿಸಿದೆ.  13 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಮಾಡುತ್ತಿದ್ದಾರೆ.

ದೀಪಾವಳಿ ಪಟಾಕಿ ಸಿಡಿಸುವ ವೇಳೆ ಭಾರೀ ದುರಂತ ಸಂಭವಿಸಿದ್ದು, ನೂರಾರು ಗುಡಿಸಲುಗಳು ಧಗಧಗನೇ ಹೊತ್ತಿ ಉರಿಯುತ್ತಿದ್ದು, ಕೆಲವು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ.  ಪಟಾಕಿಯ ಬೆಂಕಿ ಗುಡಿಸಲೊಂದಕ್ಕೆ ತಾಗಿ ಇಡೀ ಪ್ರದೇಶಕ್ಕೆ ಬೆಂಕಿ ಆವರಿಸಿಕೊಂಡಿತು.

ಬೆಂಕಿ ತೀವ್ರವಾಗಿ ಹರಡುತ್ತಿರುವುದರಿಂದ ಅನೇಕ ಗುಡಿಸಲುಗಳನ್ನು ಬೆಂಕಿಗೆ ಆಹುತಿ ತೆಗೆದುಕೊಳ್ಳುತ್ತಿದ್ದ, ಗುಡಿಸಲುಗಳಿಂದ ಪಾತ್ರೆ,ಸರಂಜಾಮುಗಳು ಸುಟ್ಟು ಭಸ್ಮವಾಗಿದೆ. 
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments