ಭೋಗಿಗೆ ಬೆಂಕಿ ಹಚ್ಚಿ ಪ್ರತಿಭಟನೆ !

Webdunia
ಬುಧವಾರ, 26 ಜನವರಿ 2022 (14:43 IST)
ನವದೆಹಲಿ : ದೆಹಲಿ-ಕೋಲ್ಕತ್ತಾ ಮಾರ್ಗದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ವೇಳೆ ಕೆಲವು ಪ್ರತಿಭಟನಾಕಾರರು ರೈಲಿನ ಭೋಗಿಗೆ ಬೆಂಕಿ ಹಚ್ಚಿ ರೈಲನ್ನು ಧ್ವಂಸಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ರೈಲ್ವೆ ನಿಲ್ದಾಣದ ಫ್ಲಾಟ್ಫಾರ್ಮ್ನಾದ್ಯಂತ ಆಕ್ರೋಶಗೊಂಡ ಪ್ರತಿಭಟನಾ ನಿರತರು ಕಲ್ಲು ತೂರಾಟ ನಡೆಸಿದ್ದು, ರೈಲಿನ ಕಿಟಕಿಗಳನ್ನು ಒಡೆದು ಹಾಕಿರುವುದನ್ನು ಫೋಟೋದಲ್ಲಿ ಕಾಣಬಹುದಾಗಿದೆ.

ರೈಲ್ವೇ ನೇಮಕಾತಿ ಪರೀಕ್ಷೆ ಆಯ್ಕೆ ಪ್ರಕ್ರಿಯೆಯನ್ನು ವಿರೋಧಿಸಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. 

ಹಿಂಸಾಚಾರದ ಘಟನೆಯ ಬಳಿಕ, ಭಾರತೀಯ ರೈಲ್ವೇಯು ಎನ್ಟಿಪಿಸಿ ಮತ್ತು ಹಂತ 1 ಪರೀಕ್ಷೆಗಳನ್ನು ಸ್ಥಗಿತಗೊಳಿಸಿದೆ. ಬಿಹಾರದಲ್ಲಿ ಸೋಮವಾರ ರೈಲ್ವೆ ನೇಮಕಾತಿ ಮಂಡಳಿಯು ನಡೆಸಿದ ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳ ಸ್ಪರ್ಧಾತ್ಮಕ ಪರೀಕ್ಷೆ, 2021ರಲ್ಲಿ ಫಲಿತಾಂಶಗಳು ತಪ್ಪಾಗಿ ಬಂದಿವೆ ಎಂದು ಆರೋಪಿಸಿ ಸೋಮವಾರ ಬಿಹಾರದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿವೇಶನ ಅತಿಕ್ರಮ ತೆರವುಗೊಳಿಸಲು ಹೋದಾಗ ಪೆಪ್ಪರ್ ಸ್ಪ್ರೇ ಹಾಕಿ ದಾಳಿ Video

ರೈಲು ಹತ್ತಿದ ಮಗುವಿಗಾಗಿ ಪ್ರಾಣದ ಹಂಗು ತೊರೆದು ಓಡಿದ ತಾಯಿಯ ಮನಕಲಕುವ ದೃಶ್ಯ Video

ನನ್ನ ಧರ್ಮದ ಬಗ್ಗೆ ಕೇಳಲು ಮೋದಿ ಯಾರು: ಕಾಕ್ರೋಚ್ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ ಹಳೆಯ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments