Webdunia - Bharat's app for daily news and videos

Install App

ಚಪಾತಿ ಕಾರಣಕ್ಕೆ ಹೋಟೆಲ್ ಮಾಲೀಕನ ಮೇಲೆ ಬಿತ್ತು ಗುಂಡು !

Webdunia
ಸೋಮವಾರ, 28 ಡಿಸೆಂಬರ್ 2020 (10:53 IST)
ಆಗ್ರಾ : ಊಟ ಮಾಡಲು ಬಂದ ಇಬ್ಬರು ಯುವಕರು ಸೇರಿ ರಸ್ತೆ ಬದಿಯ ಉಪಹಾರ ಗೃಹ ಮಾಲೀಕನಿಗೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ರಾತ್ರಿಯ ವೇಳೆ ಇಬ್ಬರು ಯುವಕರು ರಸ್ತೆ ಬದಿಯ ಉಪಹಾರ ಗೃಹಕ್ಕೆ ಬಂದು ಊಟ ನೀಡುವಂತೆ ಹೇಳಿದ್ದಾರೆ. ಆ ವೇಳೆ ಊಟ ಬಡಿಸಲು ಬಂದ ಮಾಲೀಕ ತಣ್ಣಗಾದ ಚಪಾತಿಯನ್ನು ನೀಡಿದ್ದಾನೆ. ಇದರಿಂದ ಮೂವರ ನಡುವೆ ಗಲಾಟೆ ನಡೆದಿದ್ದು, ಯುವಕರು ಪರವಾನಗಿ ಪಡೆದ ಗನ್  ನಿಂದ ಮಾಲೀಕನ ಕಾಲಿಗೆ ಶೂಟ್ ಮಾಡಿದ್ದಾನೆ.

ಗಾಯಗೊಂಡ ಮಾಲೀಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments