Webdunia - Bharat's app for daily news and videos

Install App

ಎಸ್ಐ ಆಗಿ ಅಧಿಕಾರ ಸ್ವೀಕರಿಸಿದ ಭಾರತದ ಮೊದಲ ಮಂಗಳಮುಖಿ ಪ್ರೀತಿಕಾ

Webdunia
ಮಂಗಳವಾರ, 10 ಅಕ್ಟೋಬರ್ 2017 (19:26 IST)
ಚೆನ್ನೈ: ಭಾರತದ ಮೊದಲ ಮಂಗಳಮುಖಿ ಪೊಲೀಸ್ ಅಧಿಕಾರಿ ಕೆ. ಪ್ರೀತಿಕಾ ಯಾಶಿನಿ, ಇಂದು ಚೂಲೈಮೇಡು ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಆಗಿ ಚಾರ್ಜ್ ತೆಗೆದುಕೊಂಡಿದ್ದಾರೆ.

ಪ್ರೀತಿಕಾ ವಿಶೇಷವಾಗಿ ಮಂಗಳಮುಖಿಯರನ್ನ ನಿಭಾಯಿಸುವಲ್ಲಿ ತುಂಬಾ ಸಹಾಯಕರಾಗಿದ್ದಾರೆ. ಚೂಲೈಮೇಡು ಪೊಲೀಸ್ ಠಾಣೆಯಲ್ಲಿ ಎಲ್ಲರನ್ನೂ ಸಮಾನವಾಗಿ ಪರಿಗಣಿಸಲಾಗುವುದು ಮತ್ತು ನಮ್ಮಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಠಾಣೆ ಇನ್ಸ್ ಪೆಕ್ಟರ್ ಜೆ.ಶಿವಕುಮಾರ್ ಹೇಳಿದ್ದಾರೆ.

ಪ್ರೀತಿಕಾ ಪೊಲೀಸ್ ಸರ್ವೀಸ್ ಗೆ ಸೇರುವುದಕ್ಕೂ ಮೊದಲು ಅನೇಕ ಸಮಸ್ಯೆಗಳನ್ನ ಫೇಸ್ ಮಾಡಿದ್ದರು. ಮಂಗಳಮುಖಿಯಾಗಿದ್ದರಿಂದ ಅವರ ಅಪ್ಲಿಕೇಷನ್ ರಿಜಕ್ಟ್ ಆಗಿತ್ತು. ಬಳಿಕ ಆಕೆ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು. ಇದಾದ ಬಳಿಕ ತಮಿಳುನಾಡು ಏಕರೂಪ ಸೇವೆಗಳ ನೇಮಕಾತಿ ಸಮಿತಿ ಪ್ರೀತಿಕಾ ಅರ್ಜಿಯನ್ನು ಸ್ವೀಕರಿಸಿತ್ತು. ಆಯ್ಕೆಯೂ ಆಗಿದ್ದ ಪ್ರೀತಿಕಾ, ಕಳೆದ ವರ್ಷ ವಂದಲೂರಿನಲ್ಲಿರುವ ತಮಿಳುನಾಡು ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿದ್ದರು. 111 ಮಂದಿ ಇದ್ದ ಬ್ಯಾಚ್ ನಲ್ಲಿ ಪ್ರೀತಿಕಾ ಕೂಡ ಸಬ್ ಇನ್ಸ್ ಪೆಕ್ಟರ್ ಆಗಿ ಸೆಲೆಕ್ಟ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರ ಪ್ರೇರಣೆಯಿಂದ ಇದೆಲ್ಲ ಆಯ್ತು: ಡಿಕೆಶಿ ಹೆಸರು ಹೇಳದೆಯೇ ಗುಡುಗಿದ ದೇವೇಗೌಡ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ವಿಶ್ವ ದಾಖಲೆ ಬರೆದ ಕಾಂಗ್ರೆಸ್ ಶಕ್ತಿ ಯೋಜನೆ: ಸಿಎಂ ಸಿದ್ದರಾಮಯ್ಯ ಫುಲ್ ಖುಷ್

ಮಲೆ ಮಹದೇಶ್ವರದಲ್ಲಿ ಐದು ಹುಲಿಗಳು ಸಾವನ್ನಪ್ಪಿದ ಪ್ರದೇಶದಲ್ಲೇ ಮತ್ತೊಂದು ಆಘಾತಕಾರಿ ಘಟನೆ

ಸಂಕಷ್ಟಕ್ಕೆ ಬಾರದ ಸಿದ್ದರಾಮಯ್ಯನವರು ಬೆಳಗಾವಿಗೆ ಬಿರಿಯಾನಿ ತಿನ್ನಲು ಬರುತ್ತಿದ್ದಾರೆ: ಅಶೋಕ

ಮುಂದಿನ ಸುದ್ದಿ
Show comments