Webdunia - Bharat's app for daily news and videos

Install App

ಮೊದಲ ಬಾರಿ ಚೀನಾಗೆ ಎಚ್ಚರಿಕೆ ನೀಡಿದ ಭಾರತ

Webdunia
ಶುಕ್ರವಾರ, 30 ಜೂನ್ 2017 (14:12 IST)
ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭಾರತ ಮೊದಲ ಬಾರಿಗೆ ಚೀನಾ ಸರಕಾರಕ್ಕೆ ಎಚ್ಚರಿಕೆ ನೀಡಿದೆ.
 
ಪದೇ ಪದೇ ಗಡಿಯಲ್ಲಿ ತಗಾದೆ ತೆಗೆಯುವುದು ಸರಿಯಲ್ಲ. ಉಭಯ ದೇಶಗಳು ಗಡಿರೇಖೆಯನ್ನು ಗೌರವಿಸಬೇಕು ಎಂದು ಸಲಹೆ ನೀಡಿದೆ.
 
ಸಿಕ್ಕಿಂ ಗಡಿಯಲ್ಲಿ ಚೀನಾ ಭಾರತದ ಎರಡು ಬಂಕರ್‌ಗಳನ್ನು ನಾಶಪಡಿಸಿದ್ದಲ್ಲದೇ. ದೇಶದ ಗಡಿಯೊಳಗೆ ಸೈನಿಕರು ನುಗ್ಗುವ ದುಸ್ಸಾಹಸ ಮೆರೆದಿದ್ದರು. ಆದರೆ, ಭಾರತೀಯ ಸೈನಿಕರು ಚೀನಾ ಸೈನಿಕರನ್ನು ಹೊರಗಟ್ಟುವಲ್ಲಿ ಯಶಸ್ವಿಯಾಗಿದ್ದರು.
 
ಚೀನಾ ಸೈನಿಕರ ವರ್ತನೆಗೆ ತಕ್ಕ ಪ್ರತಿರೋಧ ತೋರುವ ಸಾಮರ್ಥ್ಯ ನಮ್ಮಲ್ಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಬೇರೆ ದಾರಿಯಿಲ್ಲ: ಸಿಎಂ ಕುರ್ಚಿ ಬಗ್ಗೆ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ವಿಶ್ವಸಂಸ್ಥೆಯನ್ನು ಮುನ್ನಡೆಸುವ ಜವಾಬ್ಧಾರಿ ಪಾಕಿಸ್ತಾನಕ್ಕೆ: ರಣದೀಪ್ ಸುರ್ಜೇವಾಲ

ನಂದಿಬೆಟ್ಟದಲ್ಲಿ ಸಂಪುಟ ಸಭೆಗೆ ಮುನ್ನ ಸಿದ್ದರಾಮಯ್ಯ ಟೆಂಪಲ್ ರನ್

ಕೊವಿಡ್ ಲಸಿಕೆಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ: ಐಸಿಎಂಆರ್ ಮಹತ್ವದ ಸಂದೇಶ

Arecanut price: ಹೊಸ ಅಡಿಕೆಗೆ ಮತ್ತೆ ಬೆಲೆ ಇಳಿಕೆ, ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments