ಕೇರಳದಲ್ಲೀಗ ಮೀನುಗಾರರೇ ಹೀರೋಗಳು!

Webdunia
ಬುಧವಾರ, 22 ಆಗಸ್ಟ್ 2018 (09:20 IST)
ತಿರುವನಂತಪುರಂ: ಪ್ರವಾಹ ಪೀಡಿತ ಕೇರಳದಲ್ಲಿ ಈಗ ಬಡ ಮೀನುಗಾರರೇ ಹೀರೋಗಳು! ಅದಕ್ಕೆ ಕಾರಣ ಪ್ರವಾಹ ಸಂತ್ರಸ್ತರಿಗೆ ಅವರು ನೆರವಾದ ಪರಿ.
 

ಕೆಲವು ಕಡೆ ವಾಯುಪಡೆ ವಿಮಾನಗಳೂ ಸಂತ್ರಸ್ತರ ನೆರವಿಗೆ ಹೋಗಲು ಸಾಧ್ಯವಾಗಿರಲಿಲ್ಲ. ಇಂತಹ ಸ್ಥಳಗಳಲ್ಲೆಲ್ಲಾ ನುರಿತ ಮೀನುಗಾರರು ತಮ್ಮ ದೋಣಿ ಮೂಲಕ ತೆರಳಿ ಸಂತ್ರಸ್ತರನ್ನು ರಕ್ಷಿಸಿದ್ದಾರೆ.

ತಮ್ಮ ವೃತ್ತಿಯ ಅನುಭವವೇ ಅವರ ಈ ಸಾಹಸಕ್ಕೆ ಸಹಾಯವಾಗಿದೆ. ಎಂತಹಾ ಅಪಾಯಕಾರಿ ನೀರಿನ ಸೆಲೆಯಲ್ಲೂ ಚಾಕಚಕ್ಯತೆಯಿಂದ ದೋಣಿ ಮುನ್ನಡೆಸಲು ಈ ಮೀನುಗಾರರು ನಿಪುಣರು. ತಮ್ಮ ಇದೇ ಸಾಮರ್ಥ್ಯವನ್ನು ಇವರು ಪ್ರವಾಹ ಪೀಡಿತರ ರಕ್ಷಣೆಗೆ ಬಳಸಿಕೊಂಡಿದ್ದಾರೆ. ಅಷ್ಟಕ್ಕೂ ಹೀರೋ ಎನಿಸಿಕೊಳ್ಳಲು ಸಮವಸ್ತ್ರ ಧರಿಸಲೇ ಬೇಕೆಂದೇನೂ ಇಲ್ಲವಲ್ಲ?! ಇವರ ಕಾರ್ಯಕ್ಕೊಂದು ಹ್ಯಾಟ್ಸಪ್ ಹೇಳಲೇಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಮುಂದಿನ ಸುದ್ದಿ
Show comments