Webdunia - Bharat's app for daily news and videos

Install App

ರಕ್ಷಿಸಲ್ಪಟ್ಟ ಐವರು ಯೋಧರು ಹುತಾತ್ಮ

Webdunia
ಸೋಮವಾರ, 30 ಜನವರಿ 2017 (18:25 IST)
ಹಿಮದಲ್ಲಿ ಸಿಲುಕಿ ರಕ್ಷಿಸಲ್ಪಟ್ಟಿದ್ದ ಐವರು ಯೋಧರು ಇಂದು ಹುತಾತ್ಮರಾಗಿದ್ದಾರೆ.

ಜನವರಿ 28ರಂದು ಕುಪ್ವಾರಾದ ಮಾಛಿಲ್ ಸೆಕ್ಟರ್‌ನಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಸಿಲುಕಿದ್ದ ಐವರನ್ನು ಸೇನೆ ರಕ್ಷಣೆ ಮಾಡಿತ್ತು. ಹವಾಮಾನ ವೈಪರೀತ್ಯದ ನಡುವೆಯೂ ವಿಶೇಷ ಚಿಕಿತ್ಸೆಗಾಗಿ ಅವರನ್ನು ಶ್ರೀನಗರಕ್ಕೆ ಸ್ಥಳಾಂತರಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. 
 
ಗುರೇಜ್‌ನಲ್ಲಿ ಜನವರಿ 25 ರಂದು ಸಂಭವಿಸಿದ ಹಿಮಪಾತದಲ್ಲಿ ಹುತಾತ್ಮರಾಗಿದ್ದ 14 ಸೈನಿಕರ ಪಾರ್ಥಿವ ಶರೀರವನ್ನು ಕೂಡ ಹವಾಮಾನ ವೈಪರೀತ್ಯದಿಂದ ತರಲಾಗಿರಲಿಲ್ಲ. ಇಂದು ಅವರೆಲ್ಲರ ಶವವನ್ನು ವಾಯುಸೇನೆ ಹೆಲಿಕಾಫ್ಟರ್ ಮೂಲಕ ಶ್ರೀನಗರಕ್ಕೆ ತರಲಾಗಿದೆ. 
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments