Webdunia - Bharat's app for daily news and videos

Install App

ಪಂಚ ರಾಜ್ಯಗಳ ಚುನಾವಣೆ ಮತ ಎಣಿಕೆ ಶುರು

Webdunia
ಭಾನುವಾರ, 2 ಮೇ 2021 (08:57 IST)
ನವದೆಹಲಿ: ಕೇರಳ, ತಮಿಳುನಾಡು, ಪಶ್ಚಿಮ ಬಂಗಾಲ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ.


ಕೇರಳದಲ್ಲಿ ಆಡಳಿತಾರೂಡ ಎಲ್ ಡಿಎಫ್ 10 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ ಮೈತ್ರಿಕೂಟ ಯುಡಿಎಫ್ ಗೆ 2 ಸ್ಥಾನದಲ್ಲಿ ಮುನ್ನಡೆಯಿದೆ. ಬಿಜೆಪಿ ಇನ್ನೂ ಖಾತೆ ತೆರೆದಿಲ್ಲ.

ಪಶ್ಚಿಮ ಬಂಗಾಲದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ಭಾರೀ ಪೈಪೋಟಿಯಿದೆ. ಟಿಎಂಸಿ 69 ಸ್ಥಾನಗಳಲ್ಲಿ ಬಿಜೆಪಿ 58 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಎಡಪಕ್ಷ ಇನ್ನೂ ಖಾತೆ ತೆರೆದಿಲ್ಲ. ನಂದಿಗ್ರಾಮದಲ್ಲಿ ಸಿಎಂ ಮಮತಾ ಮುನ್ನಡೆ ಹೊಂದಿದ್ದಾರೆ.

ತಮಿಳುನಾಡಿನಲ್ಲಿ ಆಡಳಿತಾರೂಢ ಎಐಡಿಎಂಕೆ 11 ಸ್ಥಾನಗಳಲ್ಲಿ ಮುನ್ನಡೆಹೊಂದಿದ್ದರೆ, ಡಿಎಂಕೆ 34 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಅಸ್ಸಾಂನಲ್ಲಿ ಕಾಂಗ್ರೆಸ್ 5, ಬಿಜೆಪಿ 12 ಸ್ಥಾನಗಳಲ್ಲಿ ಮುನ್ನಡೆ ಹೊಂದಿದೆ. ಪುದುಚೇರಿಯಲ್ಲೂ ಬಿಜೆಪಿ ಹೆಚ್ಚು ಮುನ್ನಡೆಯಲ್ಲಿದೆ. 5 ಸ್ಥಾನಗಳಲ್ಲಿ ಬಿಜೆಪಿ, 1 ಸ್ಥಾನದಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments