Webdunia - Bharat's app for daily news and videos

Install App

ಉಡಾನ್ ಯೋಜನೆಯಡಿಯಲ್ಲಿ ಸೆಪ್ಟೆಂಬರ್ ನಿಂದ ಮೈಸೂರು-ಚೆನ್ನೈ ನಡುವೆ ವಿಮಾನ ಹಾರಾಟ

Webdunia
ಭಾನುವಾರ, 30 ಜುಲೈ 2017 (08:13 IST)
ಬೆಂಗಳೂರು:ಏರ್‌ ಒಡಿಶಾ ಸಂಸ್ಥೆ ಚೆನ್ನೈ- ಮೈಸೂರು ಮಾರ್ಗದಲ್ಲಿ ನಿತ್ಯ ವಿಮಾನ ಸೇವೆ ಕಲ್ಪಿಸಲು ಮುಂದಾಗಿದೆ.ಚೆನ್ನೈನಿಂದ ಹೊರಟ ವಿಮಾನ ಮೈಸೂರಿಗೆ ರಾತ್ರಿ 8.45ಕ್ಕೆ ಆಗಮಿಸಲಿದೆ. ಮತ್ತೆ ರಾತ್ರಿ 9ಕ್ಕೆ ಚೆನ್ನೈಗೆ ಪ್ರಯಾಣಿಸಲಿದೆ.
 
ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿಯಲ್ಲಿ ಸೆಪ್ಟೆಂಬರ್ ನಲ್ಲಿ ಈ ವಿಮಾನ ಹಾರಾಟ ಸೇವೆ ಆರಂಭವಾಗಲಿದೆ. ನಾಗರಿಕ ವಿಮಾನಯಾನ ಸಚಿವಾಲಯವು ಏರ್‌ ಒಡಿಶಾ ಮತ್ತು ಮೇಘಾ ಏರ್‌ವೇಸ್‌ ಪ್ರೈವೇಟ್‌ ಲಿಮಿಟೆಡ್‌ ಜತೆ ಮೂರು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡಿದೆ. ಏರ್‌ ಒಡಿಶಾ ಸಂಸ್ಥೆಯ ಅಧಿಕಾರಿಗಳು ಕೆಲದಿನಗಳ ಹಿಂದೆ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದು, ವಿಮಾನ ಹಾರಾಟದ ವೇಳಾಪಟ್ಟಿ ಅಂತಿಮಗೊಳಿಸಿದ್ದಾರೆ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಮನೋಜ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.
 
ಟ್ರು ಜೆಟ್‌ ತನ್ನ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಿದೆ. ದಸರಾ ಅವಧಿಯಲ್ಲೇ ವಿಮಾನ ಸೇವೆ ಆರಂಭವಾಗುವುದು ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲಿದೆ. ಏರ್‌ ಒಡಿಶಾ ಸಂಸ್ಥೆ ವಿಮಾನದಲ್ಲಿ 19 ಮತ್ತು ಟ್ರು ಜೆಟ್‌ ವಿಮಾನದಲ್ಲಿ 72 ಮಂದಿ ಪ್ರಯಾಣಿಸಬಹುದು.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments