Webdunia - Bharat's app for daily news and videos

Install App

ಪ್ರವಾಹಕ್ಕೆ ಸಿಲುಕಿ 1700ಕಿ.ಮೀ ಕೊಚ್ಚಿಕೊಂಡು ಹೋಗಿದ್ದ ಆನೆ ಸಾವು

Webdunia
ಮಂಗಳವಾರ, 16 ಆಗಸ್ಟ್ 2016 (12:59 IST)
ಪ್ರವಾಹಕ್ಕೆ ಸಿಲುಕಿ ಭಾರತದಿಂದ - ಬಾಂಗ್ಲಾಕ್ಕೆ ಸುಮಾರು 1,700 ಕೀಲೋಮೀಟರ್ ಕೊಚ್ಚಿ ಹೋಗಿದ್ದ ಆನೆ ಬಂಗಬಹದ್ದೂರ್ ಹೃದಯಾಘಾತಕ್ಕೊಳಗಾಗಿ ಮಂಗಳವಾರ ಮುಂಜಾನೆ ಸಾವನ್ನಪ್ಪಿದೆ. 

ಬಾಂಗ್ಲಾದೇಶದ ಜಮಾಲ್ಪುರದ ಶರಿಶಬರಿಯ ಕೊಯ್ರಾ ಗ್ರಾಮದಲ್ಲಿ ಮುಂಜಾನೆ 6. 30 ರ ಸುಮಾರಿಗೆ ಆನೆ ಸಾವನ್ನಪ್ಪಿದೆ. 
 
ಆತನನ್ನು ಉಳಿಸಿಕೊಳ್ಳುವ ಎಲ್ಲ ಪ್ರಯತ್ನಗಳು ವಿಫಲವಾಯಿತು ಎಂದು ಬಂಗಬಂಧು ರಾಷ್ಟ್ರೀಯ ಉದ್ಯಾನವನದ ಪಶುವೈದ್ಯ  ಮುಸ್ತಫಿಜುರ್ ರೆಹಮಾನ್  ಹೇಳಿದ್ದಾರೆ.
 
ಕಳೆದ ಜೂನ್ 27 ರಂದು ಆಸ್ಸಾಂನಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಬಂಗಬಹದ್ದೂರ್ ನೀರಿನಲ್ಲಿ ಬ್ರಹ್ಮಪುತ್ರ ನೀರಿನಲ್ಲಿ ಕೊಚ್ಚಿ ಹೋಗಿತ್ತು. 
 
ಸುಮಾರು 1,700 ಕೀಲೋಮೀಟರ್ ದೂರಕ್ಕೆ ಕೊಚ್ಚಿ ಹೋಗಿ ಬಾಂಗ್ಲಾ ಸೇರಿದ್ದ ಆನೆಯನ್ನು ರಕ್ಷಿಸಿದ್ದ ಅಲ್ಲಿನ ಅರಣ್ಯ ಇಲಾಖಾ ಸಿಬ್ಬಂದಿ ರಕ್ಷಿಸಿದ್ದರು. ಆದರೆ ಅಷ್ಟೊಂದು ಪ್ರಯಾಣವನ್ನು ಮಾಡಿ ಬಳಲಿದ್ದ ಆನೆ ನಿತ್ರಾಣವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments