Webdunia - Bharat's app for daily news and videos

Install App

ಇರಾನ್ ದಾಳಿ ಬೆನ್ನಲ್ಲೇ ಇಸ್ರೇಲ್ ಮನವಿಯಂತೆ ತುರ್ತು ಸಭೆ ಕರೆದ ವಿಶ್ವಸಂಸ್ಥೆ

Sampriya
ಭಾನುವಾರ, 14 ಏಪ್ರಿಲ್ 2024 (12:02 IST)
Photo Courtesy X
ನವದೆಹಲಿ: ಇರಾನ್ ಹಾಗೂ ಇಸ್ರೇಲ್ ನಡುವೆ ಉದ್ವಿಗ್ನ ಪರಿಸ್ಥಿತಿ ಬೆನ್ನಲ್ಲೇ ವಿಶ್ವಸಂಸ್ಥೆ ಭದ್ರತಾ ಮಂಡಳಿ ಇಂದು ತುರ್ತು ಸಭೆಯನ್ನು ಕರೆದಿದೆ.

ತುರ್ತು ಸಭೆ ಸೇರುವ ಬಗ್ಗೆ ಇಸ್ರೇಲ್‌ನ ರಾಯಭಾರಿ ಗಿಲಾಡ್ ಎರ್ಡಾನ್ ಅವರು ಪತ್ರ ಬರೆದು ವಿಶ್ವಸಂಸ್ಥೆ ಬಳಿ ಕೇಳಿಕೊಂಡಿದೆ.

ಅದಲ್ಲದೆ ಇರಾನ್ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್‌ ಅನ್ನು ಭಯೋತ್ಪಾದಕ ಸಂಘಟನೆಯೆಂದು ಘೋಷಿಸುವಂತೆ ಇಸ್ರೇಲ್ ಮನವಿ ಮಾಡಿದೆ.

ಏಪ್ರಿಲ್ 7ರಂದು ಡಮಾಸ್ಕಸ್‌ನಲ್ಲಿನ ತನ್ನ ರಾಯಭಾರ ಕಚೇರಿ ಮೇಲೆ  ಇಸ್ರೇಲ್ ನಡೆಸಿದ ದಾಳಿಯಲ್ಲಿ ಇಬ್ಬರು ಹಿರಿಯ ಕಮಾಂಡರ್‌ಗಳು ಸೇರಿದಂತೆ 7 ಮಂದಿ ಕಾವಲು ಅಧಿಕಾರಿಗಳು ಮೃತಪಟ್ಟಿದ್ದರು. ಇಸ್ರೇಲ್‌ನ ಅಪರಾಧಗಳಿಗಾಗಿ ತಕ್ಕ ಶಿಕ್ಷೆಯನ್ನು ನೀಡುವ ಶಪಥ ಮಾಡಿರುವ ಇರಾನ್ ಇದೀಗ ಪ್ರತೀಕಾರದ ದಾಳಿ ನಡೆಸುತ್ತಿದೆ.

ಇಸ್ರೇಲ್ ನಿನ್ನೆ ತಡರಾತ್ರಿ 100ಕ್ಕೂ ಹೆಚ್ಚು ಅಧಿಕಾ ಸ್ಫೋಟಕವನ್ನು ಇರಾನ್ ದಾಳಿ ನಡೆಸಿದೆ.  ಈ ದೇಶಗಳ ನಡುವಿನ ಉದ್ವಿಗ್ನತೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ ಈ ಪ್ರದೇಶದಲ್ಲಿನ ಭಾರತದ ರಾಯಭಾರ ಕಚೇರಿಗಳು ಭಾರತೀಯ ಪ್ರಜೆಗಳೊಂದಿಗೆ ನಿಕಟ ಸಂಪರ್ಕದಲ್ಲಿರುವಂತೆ ಹೇಳಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments