Webdunia - Bharat's app for daily news and videos

Install App

ಕಾಲಿಗೆ ಬೀಳುವುದು ಬಿಜೆಪಿ ಸಂಸ್ಕೃತಿಯಲ್ಲ, ವಿಕೃತಿ; ಈಶ್ವರಪ್ಪ ಟಾಂಗ್

Webdunia
ಬುಧವಾರ, 8 ಮಾರ್ಚ್ 2017 (12:24 IST)
ಬೆಂಗಳೂರು(ಮಾ.07): ಕಾಲಿಗೆ ಬೀಳುವುದು ಬಿಜೆಪಿ ಸಂಸ್ಕೃತಿಯಲ್ಲ, ಅಧಿಕಾರ ಸ್ಥಾನಮಾನದ ಆಸೆಗಾಗಿ ಕಾಲಿಗೆ ಬೀಳುವುದು ವಿಕೃತಿ ಎನ್ನುವ ಮೂಲಕ ಯಡಿಯೂರಪ್ಪನವರಿಗೆ ಈಶ್ವರಪ್ಪ ಟಾಂಗ್ ನೀಡಿದ್ದಾರೆ.


ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪನವರ ಕಾಲಿಗೆ ಬಿದ್ದ ಕುರಿತಂತೆ ಆನೇಕಲ್`ನಲ್ಲಿ ಪ್ರತಿಕ್ರಿಯಿಸಿರುವ ಅವರು,  ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುವುದು ನಮ್ಮ ಸಂಸ್ಕೃತಿ. ಅಧಿಕಾರದಾಸೆಗಾಗಿ ಸಮಾನ ವಯಸ್ಕರು ಸಮಾನರ ಕಾಲಿಗೆ ಬೀಳುವುದು ವಿಕೃತ ಎಂದಿದ್ದಾರೆ.

ಈ ಮೂಲಕ ತಮ್ಮ ಮತ್ತು ಯಡಿಯೂರಪ್ಪನವರ ನಡುವೆ ಈಗಳು ಮನಸ್ತಾಪ ಇದೆ ಎಂಬುದನ್ನ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments