Select Your Language

Notifications

webdunia
webdunia
webdunia
webdunia

ದಲಿತ ಶಾಸಕರ ಪರ ಬ್ಯಾಟ್ ಬೀಸಿದ ಮಲ್ಲಿಕಾರ್ಜುನ ಖರ್ಗೆ

ದಲಿತ ಶಾಸಕರ ಪರ ಬ್ಯಾಟ್ ಬೀಸಿದ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು , ಭಾನುವಾರ, 16 ಆಗಸ್ಟ್ 2020 (20:50 IST)
ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರ ಪರವಾಗಿ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಬ್ಯಾಟ್ ಬೀಸಿದ್ದಾರೆ.
 

ಹೈಕೋರ್ಟ್ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಗಲಭೆ ಕೇಸ್ ನ ತನಿಖೆ ನಡೆಸಬೇಕೆಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹ ಮಾಡಿದ್ದಾರೆ.

ಸರಕಾರ ಶಾಸಕರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಶಾಸಕರ ರಕ್ಷಣೆಗೆ ಸರಕಾರ ವಿಫಲವಾಗಿದೆ ಎಂದು ದೂರಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಈ ಊರಿಗೆ ಬರಬೇಕಿದ್ದ ವಿಮಾನ ಹೋಗಿದ್ದೆಲ್ಲಿಗೆ?