ವಯನಾಡು ಸಂತ್ರಸ್ತರಿಗೆ ತನ್ನವರಿಲ್ಲದ ನೋವಿನ ಜತೆ ಕಳ್ಳರ ಕಾಟ ಬಲು ಜೋರು

Sampriya
ಭಾನುವಾರ, 4 ಆಗಸ್ಟ್ 2024 (15:53 IST)
ವಯನಾಡು: ವಯನಾಡಿನಲ್ಲಿ ಭೀಕರ ಭೂಕುಸತಕ್ಕೆ ತನ್ನವರನ್ನು ಕಳೆದುಕೊಂಡ ನೋವಿನಲ್ಲಿರುವ ಸಂತ್ರಸ್ತರಿಗೆ ಕಳ್ಳರ ಕಾಟ ಶುರುವಾಗಿದೆ. ಹಾನಿಗೊಳಗಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿರುವ ಬೆಳಕಿಗೆ ಬರುತ್ತಿವೆ.

ಭೀಕರ ಭೂಕುಸಿತದ ನಂತರ ಸಂತ್ರಸ್ಥರನ್ನು ವಯನಾಡಿನ ಪುನರ್ವಸತಿ ಕೇಂದ್ರಗಳಲ್ಲಿ ರಕ್ಷಣೆ ನೀಡಲಾಗಿದೆ. ಇಂತವರ ಮನೆಯನ್ನು  ಗುರಿಯಾಗಿಸಿಕೊಂಡು ಕಳ್ಳರು ತಮ್ಮ ಕೈಚಳಕವನ್ನು ತೋರಿಸುತ್ತಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಕಳ್ಳರು ನುಗ್ಗಿ ಅಳಿದುಳಿದ ವಸ್ತುಗಳನ್ನು ಕದ್ದೊಯ್ಯುತ್ತಿದ್ದಾರೆ ಎಂದು ಜನರು ದೂರಿದ್ದಾರೆ.

ಮನೆಯಲ್ಲಿರುವ ಮೌಲ್ಯಯುತವಾದ ವಸ್ತುಗಳನ್ನು ಟಾರ್ಗೆಟ್ ಮಾಡಿ  ಕಳ್ಳತನ ಮಾಡುತ್ತಿದ್ದಾರೆ ಎಂದು ಸಂತ್ರಸ್ತರು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ದೂರು ಬಂದ ಹಿನ್ನೆಲೆ ಪೊಲೀಸರು ಘಟನೆ ನಡೆದ ಸ್ಥಳಗಳಲ್ಲಿ ಗಸ್ತು ತಿರುಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments