Webdunia - Bharat's app for daily news and videos

Install App

ವಯನಾಡು ಸಂತ್ರಸ್ತರಿಗೆ ತನ್ನವರಿಲ್ಲದ ನೋವಿನ ಜತೆ ಕಳ್ಳರ ಕಾಟ ಬಲು ಜೋರು

Sampriya
ಭಾನುವಾರ, 4 ಆಗಸ್ಟ್ 2024 (15:53 IST)
ವಯನಾಡು: ವಯನಾಡಿನಲ್ಲಿ ಭೀಕರ ಭೂಕುಸತಕ್ಕೆ ತನ್ನವರನ್ನು ಕಳೆದುಕೊಂಡ ನೋವಿನಲ್ಲಿರುವ ಸಂತ್ರಸ್ತರಿಗೆ ಕಳ್ಳರ ಕಾಟ ಶುರುವಾಗಿದೆ. ಹಾನಿಗೊಳಗಾಗಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿರುವ ಬೆಳಕಿಗೆ ಬರುತ್ತಿವೆ.

ಭೀಕರ ಭೂಕುಸಿತದ ನಂತರ ಸಂತ್ರಸ್ಥರನ್ನು ವಯನಾಡಿನ ಪುನರ್ವಸತಿ ಕೇಂದ್ರಗಳಲ್ಲಿ ರಕ್ಷಣೆ ನೀಡಲಾಗಿದೆ. ಇಂತವರ ಮನೆಯನ್ನು  ಗುರಿಯಾಗಿಸಿಕೊಂಡು ಕಳ್ಳರು ತಮ್ಮ ಕೈಚಳಕವನ್ನು ತೋರಿಸುತ್ತಿದ್ದಾರೆ. ಹಾನಿಗೊಳಗಾದ ಮನೆಗಳಿಗೆ ಕಳ್ಳರು ನುಗ್ಗಿ ಅಳಿದುಳಿದ ವಸ್ತುಗಳನ್ನು ಕದ್ದೊಯ್ಯುತ್ತಿದ್ದಾರೆ ಎಂದು ಜನರು ದೂರಿದ್ದಾರೆ.

ಮನೆಯಲ್ಲಿರುವ ಮೌಲ್ಯಯುತವಾದ ವಸ್ತುಗಳನ್ನು ಟಾರ್ಗೆಟ್ ಮಾಡಿ  ಕಳ್ಳತನ ಮಾಡುತ್ತಿದ್ದಾರೆ ಎಂದು ಸಂತ್ರಸ್ತರು ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ದೂರು ಬಂದ ಹಿನ್ನೆಲೆ ಪೊಲೀಸರು ಘಟನೆ ನಡೆದ ಸ್ಥಳಗಳಲ್ಲಿ ಗಸ್ತು ತಿರುಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments