Webdunia - Bharat's app for daily news and videos

Install App

ಪರೋಟ ತಿಂದಿದ್ದಕ್ಕೆ ಗೆಳೆಯನ ಜೀವ ತೆಗೆದ!

Webdunia
ಗುರುವಾರ, 4 ಮಾರ್ಚ್ 2021 (07:48 IST)
ಕೊಯಮತ್ತೂರು : ತನ್ನ ತಟ್ಟೆಯಲ್ಲಿದ್ದ ಪರೋಟಾ ತಿಂದಿದ್ದಕ್ಕೆ ವ್ಯಕ್ತಿಯೊಬ್ಬ ಇನ್ನೊಬ್ಬ ವ್ಯಕ್ತಿಯನ್ನು ಹೊಡೆದು ಕೊಂದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

ಮದ್ಯ ಸೇವಿಸಿದ ಆರೋಪಿ ತನ್ನ ಗೆಳೆಯನ ಜೊತೆ ಉಪಹಾರ ಗೃಹದಲ್ಲಿ ಪರೋಟಾ ತಿನ್ನುತ್ತಿದ್ದ. ಆ ವೇಳೆ ಸಂತ್ರಸ್ತ ಆತನ ತಟ್ಟೆಯಲ್ಲಿದ್ದ ಪರೋಟ ತಿಂದಿದ್ದಾನೆ. ಇದರಿಂದ ಕೋಪಗೊಂಡ ಆರೋಪಿ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಆತ ಅಲ್ಲೆ ಸಾವನಪ್ಪಿದ್ದಾನೆ.

ಈ ಘಟನೆ ನೋಡಿದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಪಡಿಸಿ ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments