Webdunia - Bharat's app for daily news and videos

Install App

ಪರೋಟ ತಿಂದಿದ್ದಕ್ಕೆ ಗೆಳೆಯನ ಜೀವ ತೆಗೆದ!

Webdunia
ಗುರುವಾರ, 4 ಮಾರ್ಚ್ 2021 (07:48 IST)
ಕೊಯಮತ್ತೂರು : ತನ್ನ ತಟ್ಟೆಯಲ್ಲಿದ್ದ ಪರೋಟಾ ತಿಂದಿದ್ದಕ್ಕೆ ವ್ಯಕ್ತಿಯೊಬ್ಬ ಇನ್ನೊಬ್ಬ ವ್ಯಕ್ತಿಯನ್ನು ಹೊಡೆದು ಕೊಂದ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.

ಮದ್ಯ ಸೇವಿಸಿದ ಆರೋಪಿ ತನ್ನ ಗೆಳೆಯನ ಜೊತೆ ಉಪಹಾರ ಗೃಹದಲ್ಲಿ ಪರೋಟಾ ತಿನ್ನುತ್ತಿದ್ದ. ಆ ವೇಳೆ ಸಂತ್ರಸ್ತ ಆತನ ತಟ್ಟೆಯಲ್ಲಿದ್ದ ಪರೋಟ ತಿಂದಿದ್ದಾನೆ. ಇದರಿಂದ ಕೋಪಗೊಂಡ ಆರೋಪಿ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಆತ ಅಲ್ಲೆ ಸಾವನಪ್ಪಿದ್ದಾನೆ.

ಈ ಘಟನೆ ನೋಡಿದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಪಡಿಸಿ ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments