Webdunia - Bharat's app for daily news and videos

Install App

ಈ ಕಾರಣಕ್ಕೆ ಅತ್ತಿಗೆಯನ್ನೇ ಕೊಲೆ ಮಾಡಿಬಿಟ್ಟ!

Webdunia
ಮಂಗಳವಾರ, 3 ನವೆಂಬರ್ 2020 (06:38 IST)
ಪಾಟ್ನಾ : ಬಿಹಾರದ ಗೋಪಾಲಗಂಜ್ ನಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ಹಿರಿಯ ಸಹೋದರನ 2ನೇ ಪತ್ನಿಯನ್ನು ಕೋಪದಿಂದ ಕೊಲೆ ಮಾಡಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಮೀನಾ ದೇವಿ (34) ಕೊಲೆಯಾದ ಮಹಿಳೆ. ಮನೋಜ್ (30) ಕೊಲೆ ಮಾಡಿದ ಆರೋಪಿ. ಹಿರಿಯ ಸಹೋದರನ ಮೊದಲ ಪತ್ನಿ ನಿಧನರಾಗಿದ್ದಾರೆ. ಅವರಿಗೆ ಚಿಕ್ಕ ಮಕ್ಕಳಿದ್ದ ಕಾರಣ ಅವರು 2ನೇ ಮದುವೆಯಾಗಿದ್ದಾರೆ.  ಆದರೆ ಆರೋಪಿ ಮನೋಜ್ ಗೆ ಇನ್ನೂ ಮದುವೆಯಾಗಿಲ್ಲ.

ಮನೆಯವರೆಲ್ಲಾ ಸೇರಿ ತನಗೆ ಮದುವೆ ಮಾಡುವ ಬದಲು ಹಿರಿಯ ಸಹೋದರನಿಗೆ ಮದುವೆ ಮಾಡಿದ್ದಕ್ಕೆ ಕೋಪಗೊಂದ ಆತ ಮೀನಾದೇವಿ ರಾತ್ರಿ ಮಲಗಿದ್ದಾಗ ಹರಿತವಾದ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಈ ಬಗ್ಗೆ ಆರೋಪಿ ಮನೋಜ್ ವಿರುದ್ಧ ದೂರು ದಾಖಲಾದ ಹಿನ್ನಲೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕಂಡ  ಪೊಲೀಸರು ಆತನನ್ನು ಹುಡುಕಿ ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments