ಬಲವಂತದ ಮತಾಂತರ ಭದ್ರತೆಯ ಮೇಲೆ ಪರಿಣಾಮ ಬೀರಬಹುದು : ಸುಪ್ರೀಂ

Webdunia
ಮಂಗಳವಾರ, 15 ನವೆಂಬರ್ 2022 (08:32 IST)
ನವದೆಹಲಿ : ಬಲವಂತದ ಧಾರ್ಮಿಕ ಮತಾಂತರವು ರಾಷ್ಟ್ರೀಯ ಸುರಕ್ಷತೆ ಹಾಗೂ ಧರ್ಮದ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವ ಗಂಭೀರ ಸಮಸ್ಯೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ನ್ಯಾಯಾಧೀಶರಾದ ಎಂ.ಆರ್ ಶಾ ಮತ್ತು ಹಿಮಾ ಕೊಹ್ಲಿ ಅವರ ದ್ವಿಸದಸ್ಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸಿತ್ತು.

ಈ ವೇಳೆ ಬೆದರಿಕೆ ಹಾಕುವ ಮೂಲಕ ಅಥವಾ ಹಣ ಹಾಗೂ ಉಡುಗೊರೆಯ ಆಮಿಷವೊಡ್ಡಿ ಜನರನ್ನು ಮತಾಂತರಗೊಳಿಸುವುದರಿಂದ ರಾಷ್ಟ್ರದ ಭದ್ರತೆಗೆ ತೊಂದರೆ ಉಂಟಾಗಲಿದೆ.

ಈ ಹಿನ್ನೆಲೆಯಲ್ಲಿ ಬಲವಂತದ ಮತಾಂತರಗಳನ್ನು ತಡೆಯಲು ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬಹುದು ಎಂಬುದರ ಕುರಿತು ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments