ಬಲವಂತದ ಮತಾಂತರ ಜಾಮೀನುರಹಿತ ಅಪರಾಧ

Webdunia
ಶುಕ್ರವಾರ, 17 ಡಿಸೆಂಬರ್ 2021 (10:56 IST)
ಬೆಂಗಳೂರು : ಪ್ರಸಕ್ತ ಅಧಿವೇಶನದಲ್ಲಿಯೇ ಮತಾಂತರ ನಿಷೇಧ ಮಸೂದೆ ಮಂಡನೆಗೆ ತೀರ್ಮಾನಿಸಿರುವ ರಾಜ್ಯ ಬಿಜೆಪಿ ಸರ್ಕಾರ, ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.

ಈಗಾಗಲೇ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021ರ ಮಸೂದೆಯನ್ನು ಸಿದ್ಧಪಡಿಸಿದೆ. ಸೋಮವಾರದ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ಪಡೆದು, ಬುಧವಾರ ವಿಧಾನಸಭೆಯಲ್ಲಿ ಮಸೂದೆ ಮಂಡಿಸಲು ಬೊಮ್ಮಾಯಿ ಸರ್ಕಾರ ಯೋಚಿಸಿದೆ.

ಒತ್ತಾಯ, ಆಮಿಷವೊಡ್ಡಿ ನಡೆಸಲಾಗುವ ಮತಾಂತರಗಳನ್ನು ನಿಷೇಧಿಸುವ ಅಂಶ ಪ್ರಸ್ತಾವಿತ ಮಸೂದೆಯಲ್ಲಿದೆ. ಆದರೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಸಹ ಮತಾಂತರ ವಿಧೇಯಕಕ್ಕೆ ನಮ್ಮ ವಿರೋಧ ಇದೆ ಎಂದಿದ್ದಾರೆ. ಕಾರಣ ನೀಡಿ ಎಂದು ಸರ್ಕಾರವನ್ನು ಕೇಳಿದ್ದಾರೆ. ಪ್ರಸ್ತಾವಿತ ಮಸೂದೆಯಲ್ಲಿ ಈ ಕೆಳಕಂಡ ಅಂಶಗಳಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲದಲ್ಲಿ 11 ರ ಬಾಲಕಿ ರೇಪ್ ಮಾಡಿ ಕೊಲೆಗೈದ ಪಾಪಿಯ ಎನ್ಕೌಂಟರ್ ಮಾಡಿ ಬಿಸಾಕಿದ ಪೊಲೀಸರು

2+6=8, 1+7=8, ಸೇಮ್ ಟು: ಮೋದಿ ಈ ಭಾಷಣಕ್ಕೆ ಲಾಜಿಕ್ ಇಲ್ಲ ಆದ್ರೂ ಇದು ಬುದ್ಧಿವಂತಿಕೆ ಎಂದ ನೆಟ್ಟಿಗರು Video

ರೈಲಿನ ಎಸಿ ಕೋಚ್ ನಲ್ಲಿ ಫಸ್ಟ್ ನೈಟ್: ವಿಡಿಯೋ ಪ್ರಕಟಿಸಿ ರೈಲ್ವೇ ಸಚಿವರಿಗೆ ಪ್ರಶ್ನಿಸಿದ ನೆಟ್ಟಿಗರು video

ಸಿಯಾ ಗೋಯಲ್ ಇಫೆಕ್ಟ್, ಮದುವೆ ಮಂಟಪದಿಂದಲೇ ಎಸ್ಕೇಪ್ ಆದ ವರ: ಬೆನ್ನಟ್ಟಿ ಬಂದ ವಧು ಮಾಡಿದ್ದೇನು Video

ಪ್ರದೀಪ್ ಈಶ್ವರ್ ಚಪ್ಪಲಿ ಎಸೆತ ಪ್ರಕರಣ: ಅವಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಗಬೇಕಿತ್ತು ಎಂದ ಜಡ್ಜ್ Video

ಮುಂದಿನ ಸುದ್ದಿ
Show comments