Webdunia - Bharat's app for daily news and videos

Install App

ದಾಂಪತ್ಯ ಸರಿಹೋಗಲು ಬೆತ್ತಲೆ ಸೇವೆಗೆ ಒತ್ತಾಯ: ಪತಿ ಸೇರಿ ಇಬ್ಬರ ಬಂಧನ

Sampriya
ಬುಧವಾರ, 18 ಸೆಪ್ಟಂಬರ್ 2024 (17:46 IST)
ಕೇರಳ: ಮಹಿಳೆಯೊಬ್ಬರನ್ನು ಬೆತ್ತಲೆ ಸೇವೆ ಮಾಡುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದಲ್ಲಿ ಸಂತ್ರಸ್ತೆಯ ಪತಿ ಸೇರಿ ಇಬ್ಬರನ್ನು ಬಂಧಿಸಲಾಗಿದೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ 46 ವರ್ಷದ ಪ್ರಕಾಶ್ ಮತ್ತು ಆಕೆಯ ಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಹಿಳೆ ನೀಡಿದ ದೂರಿನಲ್ಲಿ ಏನಿದೆ: ನನ್ನ ಗಂಡನ ದೇಹದಲ್ಲಿ ದುಷ್ಟಶಕ್ತಿ ನೆಲೆಸಿದ್ದರಿಂದ ದಾಂಪತ್ಯ ಜೀವನಕ್ಕೆ ತೊಂದರೆಯಾಗುತ್ತಿದೆ. ಜೀವನದಲ್ಲಿ ಎಲ್ಲ ಸರಿಹೋಗಬೇಕಾದರೆ  ಬೆತ್ತಲೆ ಸೇವೆ ಮಾಡಬೇಕೆಂದು  ಪ್ರಕಾಶ್ ಹೇಳಿದ್ದರು.  

ಇದರಿಂದ ನನಗೆ  ಬೆತ್ತಲೆ ಸೇವೆ ಮಾಡುವಂತೆ ಪ್ರಕಾಶ್ ಮತ್ತು ನನ್ನ ಪತಿ ನಿತ್ಯ ಕಿರುಕುಳ ನೀಡುತ್ತಿದ್ದರು. ಇದೀಗ ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ