Webdunia - Bharat's app for daily news and videos

Install App

ಜಮೆ ಆಗ್ತಿಲ್ಲ ತಿರುಪತಿ ಹುಂಡಿಯ ವಿದೇಶಿ ಕರೆನ್ಸಿ

Webdunia
ಬುಧವಾರ, 29 ಮಾರ್ಚ್ 2023 (08:16 IST)
ಅಮರಾವತಿ : ಹಿಂದೂಗಳ ಪವಿತ್ರ ಕ್ಷೇತ್ರ ತಿರುಪತಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದೆ. ತಿರುಮಲ ತಿರುಪತಿ ತಿಮ್ಮಪ್ಪನ ಸನ್ನಿಧಾನ ಹುಂಡಿಗಳಲ್ಲಿ ಸಂಗ್ರಹವಾದ ವಿದೇಶಿ ಕರೆನ್ಸಿಯನ್ನು ಬ್ಯಾಂಕ್ಗಳಿಗೆ ಜಮೆ ಮಾಡದಂತೆ ನಿರ್ಬಂಧ ಹೇರಿದೆ.
 
ಕೇಂದ್ರ ಸರ್ಕಾರದ ಈ ಕ್ರಮದಿಂದಾಗಿ ತಿಮ್ಮಪ್ಪನ ಹುಂಡಿಗೆ ವಿದೇಶಿ ಕರೆನ್ಸಿ ರೂಪದಲ್ಲಿ ಬಂದಿರುವ 26 ಕೋಟಿ ರೂಪಾಯಿ ಮೌಲ್ಯದ ಕಾಣಿಕೆ ಹಾಗೆಯೇ ಉಳಿದಿದೆ. ಕಳೆದ ಮೂರು ವರ್ಷಗಳಿಂದ ಮೋದಿ ಸರ್ಕಾರ, ಎಫ್ಸಿಆರ್ಎ ಅಡಿಯಲ್ಲಿ ಟಿಟಿಡಿಗೆ ನೀಡಿದ್ದ ಪರವಾನಗಿಯನ್ನು ಅಮಾನತಿನಲ್ಲಿ ಇಟ್ಟಿದೆ. ಹೀಗಾಗಿಯೇ ಬ್ಯಾಂಕ್ಗಳಿಗೆ ವಿದೇಶಿ ಕರನ್ಸಿ ಜಮೆ ಮಾಡಲು ಆಗುತ್ತಿಲ್ಲ ಎನ್ನಲಾಗಿದೆ.

ಈ ಬೆಳವಣಿಗೆ ಬಗ್ಗೆ ಹಲವರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೇಂದ್ರ ಬಿಜೆಪಿ ಸರ್ಕಾರ ಏಕೆ ದೇಗುಲಗಳಿಗೆ ತೊಂದ್ರೆ ಕೊಡ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲ, #ಆ್ಯಂಟಿಹಿಂದೂಬಿಜೆಪಿ ಎಂಬ ಹ್ಯಾಶ್ಟ್ಯಾಗ್ ಹಾಕಿದ್ದಾರೆ. ರಣದೀಪ್ ಸುರ್ಜೆವಾಲಾ ಮಾತಾಡಿ, ಮೋದಿ ಸರ್ಕಾರ ದೊಡ್ಡ ದೇವಸ್ಥಾನದ ಮೇಲೆ ದಾಳಿಗೆ ಮುಂದಾಗಿದೆ. ಇದನ್ನು ಖಂಡಿಸ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments