Webdunia - Bharat's app for daily news and videos

Install App

ಯುಪಿಯಲ್ಲಿ ಧಂಗೆ ಮರೆತು ಬಿಡಿ : ಯೋಗಿ

Webdunia
ಬುಧವಾರ, 13 ಏಪ್ರಿಲ್ 2022 (10:49 IST)
ಲಕ್ನೋ : ಈ ಬಾರಿಯ ಶ್ರೀರಾಮನವಮಿಯಂದು ಧಂಗೆಗಳನ್ನು ಮರೆತು ಬಿಡಿ, ಯಾವುದೇ ಜಗಳವೂ ಉತ್ತರಪ್ರದೇಶದಲ್ಲಿ ನಡೆದಿಲ್ಲ.

ಇದು ಹೊಸ ಅಭಿವೃದ್ಧಿಯ ಸಂಕೇತವಾಗಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದರು. ರಾಮನವಮಿ ಮೆರವಣಿಗೆಯ ಸಮಯದಲ್ಲಿ ಕೆಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಘರ್ಷಣೆಯ ನಂತರ ಮಾತನಾಡಿದ ಅವರು,

ರಾಮನವಮಿ ಹಾಗೂ ಇದು ರಂಜಾನ್ ತಿಂಗಳಾಗಿದೆ. ಆದರೆ ಈ ಬಾರಿ ಭಾರತದಲ್ಲೇ ಅತ್ಯಂತ ಜನಸಂಖ್ಯೆ ಹೊಂದಿರುವ ರಾಜ್ಯದಲ್ಲಿ ಯಾವುದೇ ಘರ್ಷಣೆ ನಡೆದಿಲ್ಲ. ಇದು ಉತ್ತರ ಪ್ರದೇಶ ಹೊಸ ಅಭಿವೃದ್ಧಿ ಕಾರ್ಯಸೂಚಿಯ ಸಂಕೇತವಾಗಿದೆ ಎಂದರು.

ರಾಮನವಮಿಯನ್ನು ಇತ್ತೀಚಿಗಷ್ಟೇ ಆಚರಿಸಲಾಯಿತು. ಉತ್ತರಪ್ರದೇಶದಲ್ಲಿ 25 ಕೋಟಿ ಜನಸಂಖ್ಯೆಯಿದೆ. ರಾಜ್ಯಾದ್ಯಂತ 800 ಕಡೆಗಳಲ್ಲಿ ರಾಮನವಮಿ ಮೆರವಣಿಗೆಗಳು ನಡೆದವು. ಜೊತೆಗೆ ಇದು ರಂಜಾನ್ ತಿಂಗಳು ಆಗಿದೆ. ಅನೇಕ ಇಫ್ತಾರ್ ಕೂಟಗಳು ನಡೆದವು. ಆದರೆ ಗಲಭೆಯನ್ನು ಮರೆತು ಬಿಡಿ, ಎಲ್ಲೂ ಸಹ ಜಗಳವು ನಡೆದಿಲ್ಲ ಎಂದು ಅಭಿಪ್ರಾಯ ಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments